Webdunia - Bharat's app for daily news and videos

Install App

ನಿವೃತ್ತರಾದ ಧೋನಿಗೆ ಗೌರವ: ಸುರೇಶ್ ರೈನಾರನ್ನು ಕಡೆಗಣಿಸಿದ ಬಿಸಿಸಿಐ

Webdunia
ಸೋಮವಾರ, 17 ಆಗಸ್ಟ್ 2020 (09:15 IST)
ಮುಂಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಧೋನಿ ನಿವೃತ್ತಿ ಘೋಷಿಸಿದ ಅರ್ಧಗಂಟೆಯಲ್ಲೇ ಇನ್ನೊಬ್ಬ ಪ್ರತಿಭಾವಂತ ಕ್ರಿಕೆಟಿಗ ಸುರೇಶ್ ರೈನಾ ಕೂಡಾ ವಿದಾಯ ಹೇಳಿದ್ದರು. ಆದರೆ ಬಿಸಿಸಿಐ ಕೇವಲ ಧೋನಿಗೆ ಮಾತ್ರ ಗೌರವ ಸಲ್ಲಿಸಿದ್ದು, ರೈನಾರನ್ನು ಕಡೆಗಣಿಸಿದೆ.


ಧೋನಿ ಗೌರವಾರ್ಥ ಸಾಮಾಜಿಕ ಜಾಲತಾಣದಲ್ಲಿ ಥ್ಯಾಂಕ್ಯೂ ಸಂದೇಶ ಬರೆದು, ಹೊಸ ಕವರ್ ಫೋಟೋ ಪ್ರಕಟಿಸಿರುವ ಬಿಸಿಸಿಐ ಸುರೇಶ್ ರೈನಾ ಬಗ್ಗೆ ಒಂದೇ ಒಂದು ಮಾತನಾಡಿಲ್ಲ.

ಬಿಸಿಸಿಐ ಈ ನಡೆಯನ್ನು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಧೋನಿಯಂತೆ ರೈನಾ ಕೂಡಾ 2011 ರ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು. ಭಾರತಕ್ಕೆ ಹಲವು ಬಾರಿ ಕೊಡುಗೆ ನೀಡಿದ್ದಾರೆ. ಹಾಗಿದ್ದರೂ ಅವರ ಬಗ್ಗೆ ಯಾಕೆ ಮಾತಿಲ್ಲ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಯುವ ಅಥ್ಲೀಟ್‌ಗಳಿಗೆ ಮಿಡಿದ ಶಿವಂ ದುಬೆ ಹೃದಯ: ಆಲ್‌ರೌಂಡರ್‌ ಕ್ರಿಕೆಟಿಗನಿಂದ ಸಹಾಯಧನ ಘೋಷಣೆ

IPL 2025: ಆರ್‌ಸಿಬಿಯ ಪ್ಲೇ ಆಫ್‌ ಲೆಕ್ಕಾಚಾರ, ತವರಿನಲ್ಲಿ ಕನಿಷ್ಠ ಎರಡು ಪಂದ್ಯ ಗೆಲ್ಲಲೇಬೇಕಾದ ಒತ್ತಡ

IPL 2025: ಗೋಯಂಕಾಗೆ ಚಮಕ್‌ ಕೊಡ್ತಾರಾ ರಾಹುಲ್‌, ಡೆಲ್ಲಿ ವಿರುದ್ಧ ಮುಯ್ಯಿ ತೀರಿಸುತ್ತಾ ಲಖನೌ

IPL 2005: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದವರು ಯಾರು ಗೊತ್ತಾ

Ambati Rayudu: ಆರ್ ಸಿಬಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಅಂಬಟಿ ರಾಯುಡು, ಇವರೇನಾ ಅವರು ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments