ನಿವೃತ್ತರಾದ ಧೋನಿಗೆ ಗೌರವ: ಸುರೇಶ್ ರೈನಾರನ್ನು ಕಡೆಗಣಿಸಿದ ಬಿಸಿಸಿಐ

Webdunia
ಸೋಮವಾರ, 17 ಆಗಸ್ಟ್ 2020 (09:15 IST)
ಮುಂಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಧೋನಿ ನಿವೃತ್ತಿ ಘೋಷಿಸಿದ ಅರ್ಧಗಂಟೆಯಲ್ಲೇ ಇನ್ನೊಬ್ಬ ಪ್ರತಿಭಾವಂತ ಕ್ರಿಕೆಟಿಗ ಸುರೇಶ್ ರೈನಾ ಕೂಡಾ ವಿದಾಯ ಹೇಳಿದ್ದರು. ಆದರೆ ಬಿಸಿಸಿಐ ಕೇವಲ ಧೋನಿಗೆ ಮಾತ್ರ ಗೌರವ ಸಲ್ಲಿಸಿದ್ದು, ರೈನಾರನ್ನು ಕಡೆಗಣಿಸಿದೆ.


ಧೋನಿ ಗೌರವಾರ್ಥ ಸಾಮಾಜಿಕ ಜಾಲತಾಣದಲ್ಲಿ ಥ್ಯಾಂಕ್ಯೂ ಸಂದೇಶ ಬರೆದು, ಹೊಸ ಕವರ್ ಫೋಟೋ ಪ್ರಕಟಿಸಿರುವ ಬಿಸಿಸಿಐ ಸುರೇಶ್ ರೈನಾ ಬಗ್ಗೆ ಒಂದೇ ಒಂದು ಮಾತನಾಡಿಲ್ಲ.

ಬಿಸಿಸಿಐ ಈ ನಡೆಯನ್ನು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಧೋನಿಯಂತೆ ರೈನಾ ಕೂಡಾ 2011 ರ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು. ಭಾರತಕ್ಕೆ ಹಲವು ಬಾರಿ ಕೊಡುಗೆ ನೀಡಿದ್ದಾರೆ. ಹಾಗಿದ್ದರೂ ಅವರ ಬಗ್ಗೆ ಯಾಕೆ ಮಾತಿಲ್ಲ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಬೆಳಗಾವಿ ಅಧಿವೇಶನದಲ್ಲಿ ಈ ಒಂದು ವಿಚಾರ ಚರ್ಚೆಯಾಗಬೇಕು ಎಂದ ವಿಜಯೇಂದ್ರ

IND vs SA: ರನ್ ಗಾಗಿ ಪರದಾಡುತ್ತಿದ್ದ ಆಫ್ರಿಕಾ ಕಷ್ಟ ನಿವಾರಿಸಿದ ರನ್ ಮೆಷಿನ್ ಪ್ರಸಿದ್ಧ ಕೃಷ್ಣ

ಮುಂದಿನ ಸುದ್ದಿ
Show comments