Webdunia - Bharat's app for daily news and videos

Install App

ನಿವೃತ್ತರಾದ ಧೋನಿಗೆ ಗೌರವ: ಸುರೇಶ್ ರೈನಾರನ್ನು ಕಡೆಗಣಿಸಿದ ಬಿಸಿಸಿಐ

Webdunia
ಸೋಮವಾರ, 17 ಆಗಸ್ಟ್ 2020 (09:15 IST)
ಮುಂಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಧೋನಿ ನಿವೃತ್ತಿ ಘೋಷಿಸಿದ ಅರ್ಧಗಂಟೆಯಲ್ಲೇ ಇನ್ನೊಬ್ಬ ಪ್ರತಿಭಾವಂತ ಕ್ರಿಕೆಟಿಗ ಸುರೇಶ್ ರೈನಾ ಕೂಡಾ ವಿದಾಯ ಹೇಳಿದ್ದರು. ಆದರೆ ಬಿಸಿಸಿಐ ಕೇವಲ ಧೋನಿಗೆ ಮಾತ್ರ ಗೌರವ ಸಲ್ಲಿಸಿದ್ದು, ರೈನಾರನ್ನು ಕಡೆಗಣಿಸಿದೆ.


ಧೋನಿ ಗೌರವಾರ್ಥ ಸಾಮಾಜಿಕ ಜಾಲತಾಣದಲ್ಲಿ ಥ್ಯಾಂಕ್ಯೂ ಸಂದೇಶ ಬರೆದು, ಹೊಸ ಕವರ್ ಫೋಟೋ ಪ್ರಕಟಿಸಿರುವ ಬಿಸಿಸಿಐ ಸುರೇಶ್ ರೈನಾ ಬಗ್ಗೆ ಒಂದೇ ಒಂದು ಮಾತನಾಡಿಲ್ಲ.

ಬಿಸಿಸಿಐ ಈ ನಡೆಯನ್ನು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಧೋನಿಯಂತೆ ರೈನಾ ಕೂಡಾ 2011 ರ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು. ಭಾರತಕ್ಕೆ ಹಲವು ಬಾರಿ ಕೊಡುಗೆ ನೀಡಿದ್ದಾರೆ. ಹಾಗಿದ್ದರೂ ಅವರ ಬಗ್ಗೆ ಯಾಕೆ ಮಾತಿಲ್ಲ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments