ಜಸ್ಪ್ರೀತ್ ಬುಮ್ರಾಗೆ ಈಗ್ಯಾಕೆ ವಿಶ್ರಾಂತಿ ನೀಡಬೇಕಿತ್ತು? ಅಭಿಮಾನಿಗಳು ಫುಲ್ ಗರಂ

Webdunia
ಬುಧವಾರ, 9 ಜನವರಿ 2019 (09:29 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಮತ್ತು ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ವೇಗಿ ಜಸ್ಪ್ರಿತ್ ಬುಮ್ರಾಗೆ ವಿಶ್ರಾಂತಿ ನೀಡಿರುವ ಬಿಸಿಸಿಐ ಕ್ರಮಕ್ಕೆ ಅಭಿಮಾನಿಗಳು ಗರಂ ಆಗಿದ್ದಾರೆ.


ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಬುಮ್ರಾಗೆ ವಿಶ್ವಕಪ್ ಗೆ ಮೊದಲು ವಿಶ್ರಾಂತಿ ನೀಡಬೇಕಿದ್ದರೆ ಐಪಿಎಲ್ ನಿಂದ ಹೊರಗುಳಿಯಬಹುದಿತ್ತು. ಅದು ಬಿಟ್ಟು ಆಸ್ಟ್ರೇಲಿಯಾದಂತಹ ಪ್ರಮುಖ ಸರಣಿಗೆ ವಿಶ್ರಾಂತಿ ನೀಡುವ ಅಗತ್ಯವೇನಿತ್ತು ಎಂಬು ಅಭಿಮಾನಿಗಳು ಕಿಡಿ ಕಾರಿದ್ದಾರೆ.

ವಿಶ್ವಕಪ್ ಗೆ ಪ್ರಮುಖ ವೇಗಿಗಳಿಗೆ ವಿಶ್ರಾಂತಿ ಸಿಗಲು ಐಪಿಎಲ್ ನಿಂದ ಹೊರಗುಳಿಯಬಹುದು ಎಂದು ಈ ಮೊದಲು ನಾಯಕ ವಿರಾಟ್ ಕೊಹ್ಲಿ ಹೇಳಿದ್ದರು. ಅದರ ಬೆನ್ನಲ್ಲೇ ಬುಮ್ರಾ ಕೂಡಾ ಐಪಿಎಲ್ ನಿಂದ ಹೊರಗುಳಿಯಲು ತಮ್ಮ ತಂಡದ ಜತೆ ಮಾತುಕತೆ ನಡೆಸಲು ಚಿಂತನೆ ನಡೆಸಿದ್ದರು. ಅದರ ಬೆನ್ನಲ್ಲೇ ಬುಮ್ರಾಗೆ ಆಸ್ಟ್ರೇಲಿಯಾ ಸರಣಿಯಿಂದ ವಿಶ್ರಾಂತಿ ನೀಡಿರುವುದರ ಹಿಂದೆ ಐಪಿಎಲ್ ಫ್ರಾಂಚೈಸಿಯ ಕೈವಾಡವಿದೆಯೇ ಎಂಬ ಅನುಮಾನ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments