Webdunia - Bharat's app for daily news and videos

Install App

ಕರ್ನಾಟಕಕ್ಕೆ ಕೈ ಕೊಡಬೇಡಿ! ಕೆಎಲ್ ರಾಹುಲ್ ಗೆ ಅಭಿಮಾನಿಗಳ ಒತ್ತಾಯ

Webdunia
ಬುಧವಾರ, 19 ಫೆಬ್ರವರಿ 2020 (09:31 IST)
ಬೆಂಗಳೂರು: ಕರ್ನಾಟಕ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಹಂತಕ್ಕೇರಿದ್ದು ಫೆಬ್ರವರಿ 21 ರಿಂದ ಕ್ವಾರ್ಟರ್ ಫೈನಲ್ ಪಂದ್ಯವಾಡಲಿದೆ. ಈ ಪಂದ್ಯಕ್ಕೆ ತಂಡ ಪ್ರಕಟಿಸಲಾಗಿದ್ದು ಮನೀಶ‍್ ಪಾಂಡೆ ತಂಡಕ್ಕೆ ಕಮ್ ಬ್ಯಾಕ್ ಆಗಿದ್ದರೆ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ.


ರಾಷ್ಟ್ರೀಯ ತಂಡದಲ್ಲಿ ಆಡದಿದ್ದರೂ ಎನ್ ಸಿಎನಲ್ಲಿ ತರಬೇತಿ ಪಡೆಯುತ್ತಿರುವ ರಾಹುಲ್ ರಣಜಿಯಿಂದ ಹೊರಗುಳಿದು ವಿಶ್ರಾಂತಿ ಪಡೆಯಲಿದ್ದಾರೆ. ಆದರೆ ರಾಹುಲ್ ನಿರ್ಧಾರ ಅಭಿಮಾನಿಗಳಿಗೆ ಇಷ್ಟವಾಗಿಲ್ಲ.

ಅತ್ಯುತ್ತಮ ಫಾರ್ಮ್ ನಲ್ಲಿರುವ ರಾಹುಲ್ ರಣಜಿ ಕ್ವಾರ್ಟರ್ ಫೈನಲ್ ಹಂತದಲ್ಲಿರುವಾಗ ತಂಡದಲ್ಲಿದ್ದಿದ್ದರೆ ಕರ್ನಾಟಕಕ್ಕೆ ಬಲ ಬರುತ್ತಿತ್ತು. ಹೀಗಾಗಿ ವಿಶ್ರಾಂತಿ ಪಡೆಯಬೇಡಿ. ನಿಮ್ಮ ತವರು ತಂಡವನ್ನು ಕ್ವಾರ್ಟರ್ ಫೈನಲ್ ನಲ್ಲಿ ಗೆಲ್ಲಿಸಲು ರಣಜಿ ಆಡಬೇಕಿತ್ತು ಎಂದು ಅಭಿಮಾನಿಗಳು ಟ್ವಿಟರ್ ಮೂಲಕ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments