Webdunia - Bharat's app for daily news and videos

Install App

ಟೀಂ ಬಸ್ ಏರುತ್ತಿದ್ದ ಧೋನಿಗೆ ಪುಷ್ಪವೃಷ್ಟಿ ಮಾಡಿದ ಅಭಿಮಾನಿಗಳು

Webdunia
ಶನಿವಾರ, 29 ಸೆಪ್ಟಂಬರ್ 2018 (07:57 IST)
ದುಬೈ: ಬಾಂಗ್ಲಾದೇಶ ವಿರುದ್ಧ ಏಷ್ಯಾ ಕಪ್ ಫೈನಲ್ ಆಡಲು ಹೋಟೆಲ್ ನಿಂದ ಬಸ್  ಏರುತ್ತಿದ್ದ ಟೀಂ ಇಂಡಿಯಾ ಆಟಗಾರರಿಗೆ ಅಭಿಮಾನಿಗಳು ಭರ್ಜರಿಯಾಗಿ ಸ್ವಾಗತ ಕೊಟ್ಟಿದ್ದಾರೆ.

ಟೀಂ ಇಂಡಿಯಾ ಆಟಗಾರರು ಹೋಟೆಲ್ ನಿಂದ ಬಸ್ ಏರುವ ಮೊದಲು ಭಾರತ ತಂಡದ ಅಧಿಕೃತ ಅಭಿಮಾನಿ ಸುಧೀರ್ ಕುಮಾರ್ ಶಂಖ ಮೊಳಗಿಸಿ ಸ್ವಾಗತಿಸಿದರು. ಇನ್ನು ಟೀಂ ಇಂಡಿಯಾ ಆಟಗಾರರನ್ನು ಕಣ್ತುಂಬಿಕೊಳ್ಳಲು ಹೋಟೆಲ್ ಹೊರಗೆ ಕಾಯುತ್ತಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರರನ್ನು ನೋಡುತ್ತಲೇ ಹರ್ಷೋದ್ಘಾರ ಮೊಳಗಿಸಿದರು.

ಅದರಲ್ಲೂ ಧೋನಿ ಮತ್ತು ರೋಹಿತ್ ಶರ್ಮಾಗೆ ಅತೀ ಹೆಚ್ಚು ಜೈಕಾರ ಸಿಕ್ಕಿತು. ಅದದರಲ್ಲೂ ಧೋನಿ ಬಸ ಏರಲು ಹೊರಗೆ ಬರುತ್ತಿದ್ದ ಅಭಿಮಾನಿಗಳು ಗುಲಾಬಿ ಹೂಗಳನ್ನು ಚೆಲ್ಲಿ ಸ್ವಾಗತಿಸಿದರು. ಇದಕ್ಕೆ ಧೋನಿ ಕೂಡಾ ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿದರು. ಮುಗುಳ್ನಗುತ್ತಲೇ ಅಭಿಮಾನಿಗಳು ಎಸೆದ ಹೂಗಳನ್ನು ಕ್ಯಾಚ್ ಪಡೆದು ಅವರತ್ತ ತಿರುಗಾ ಚೆಲ್ಲಿ ತುಂಟ ನಗೆ ನಗುತ್ತಲೇ ಬಸ್ ಏರಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments