ಸ್ವಜನ ಪಕ್ಷಪಾತ ಆರೋಪ: ಅರ್ಜುನ್ ತೆಂಡುಲ್ಕರ್ ಬೆಂಬಲಕ್ಕೆ ನಿಂತ ಬಾಲಿವುಡ್ ನಟ

Webdunia
ಭಾನುವಾರ, 21 ಫೆಬ್ರವರಿ 2021 (09:31 IST)
ಮುಂಬೈ: ಈ ವರ್ಷದ ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಪಾಲಾದ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ವಿರುದ್ಧ ನೆಪೊಟಿಸಮ್ (ಸ್ವಜನ ಪಕ್ಷಪಾತ) ಆರೋಪ ಕೇಳಿಬರುತ್ತಿದೆ.


ಹಲವರು ತೆಂಡುಲ್ಕರ್ ಪುತ್ರ ಎಂಬ ಕಾರಣಕ್ಕೆ ಆತನನ್ನು ಆಯ್ಕೆ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದೀಗ ಅರ್ಜುನ್ ಬೆಂಬಲಕ್ಕೆ ಬಂದಿರುವ ಬಾಲಿವುಡ್ ನಟ, ನಿರ್ಮಾಪಕ ಫರ್ಹಾನ್ ಅಖ್ತರ್ ಟ್ವೀಟ್ ಮಾಡಿದ್ದು, ‘ಅರ್ಜುನ್ ಹೋಗುವ ಜಿಮ್ ಗೇ ನಾನು ಹೋಗುತ್ತೇನೆ. ಆತ ಎಷ್ಟು ಪರಿಶ್ರಮಪಡುತ್ತಾನೆ, ಕ್ರಿಕೆಟ್ ಗಾಗಿ ಎಷ್ಟು ಶ್ರಮವಹಿಸುತ್ತಿದ್ದಾನೆ ಎಂದು ನಾನು ನೋಡಿದ್ದೇನೆ. ಇನ್ನೂ ಪ್ರವರ್ಧಮಾನಕ್ಕೆ ಬರುತ್ತಿರುವ ಹುಡುಗನ ಉತ್ಸಾಹವನ್ನು ಟೀಕೆಗಳಿಂದ ಕುಗ್ಗಿಸಬೇಡಿ’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

SRH ವಿರುದ್ಧದ ಪಂದ್ಯಾಟಕ್ಕೂ ಮುನ್ನಾ ಆರ್‌ಸಿಬಿಗೆ ದೊಡ್ಡ ಹೊಡೆತ

IPL 2026 ಕಾವು ಶುರುವಾಗುವುದಕ್ಕಿಂತ ಮುನ್ನಾ ಗಮನ ಸೆಳೆಯುತ್ತಿದೆ ವಿರಾಟ್ ಕೊಹ್ಲಿ ಟ್ಯಾಟೂ

ಓಯ್.. ರೋಹಿತ್.. ಪರಿಚಯನೇ ಸಿಗ್ತಿಲ್ಲ: ಹಿಟ್ ಮ್ಯಾನ್ ನೋಡಿ ನೀತಾ ಅಂಬಾನಿಗೆ ಶಾಕ್ Video

ಸದನ ಇರೋದು ಐಪಿಎಲ್ ಟಿಕೆಟ್ ಚರ್ಚೆಗಾ: ಕರ್ನಾಟಕದ ಶಾಸಕರಿಗೆ ಎಲ್ಲೆಡೆಯಿಂದ ತಪರಾಕಿ Video

IPL 2026: 2016 ರ ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು, ಈ ಬಾರಿ ಅದನ್ನು ಮುರಿಯುತ್ತಾರಾ

ಮುಂದಿನ ಸುದ್ದಿ
Show comments