Webdunia - Bharat's app for daily news and videos

Install App

ಸ್ವಜನ ಪಕ್ಷಪಾತ ಆರೋಪ: ಅರ್ಜುನ್ ತೆಂಡುಲ್ಕರ್ ಬೆಂಬಲಕ್ಕೆ ನಿಂತ ಬಾಲಿವುಡ್ ನಟ

Webdunia
ಭಾನುವಾರ, 21 ಫೆಬ್ರವರಿ 2021 (09:31 IST)
ಮುಂಬೈ: ಈ ವರ್ಷದ ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಪಾಲಾದ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ವಿರುದ್ಧ ನೆಪೊಟಿಸಮ್ (ಸ್ವಜನ ಪಕ್ಷಪಾತ) ಆರೋಪ ಕೇಳಿಬರುತ್ತಿದೆ.


ಹಲವರು ತೆಂಡುಲ್ಕರ್ ಪುತ್ರ ಎಂಬ ಕಾರಣಕ್ಕೆ ಆತನನ್ನು ಆಯ್ಕೆ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದೀಗ ಅರ್ಜುನ್ ಬೆಂಬಲಕ್ಕೆ ಬಂದಿರುವ ಬಾಲಿವುಡ್ ನಟ, ನಿರ್ಮಾಪಕ ಫರ್ಹಾನ್ ಅಖ್ತರ್ ಟ್ವೀಟ್ ಮಾಡಿದ್ದು, ‘ಅರ್ಜುನ್ ಹೋಗುವ ಜಿಮ್ ಗೇ ನಾನು ಹೋಗುತ್ತೇನೆ. ಆತ ಎಷ್ಟು ಪರಿಶ್ರಮಪಡುತ್ತಾನೆ, ಕ್ರಿಕೆಟ್ ಗಾಗಿ ಎಷ್ಟು ಶ್ರಮವಹಿಸುತ್ತಿದ್ದಾನೆ ಎಂದು ನಾನು ನೋಡಿದ್ದೇನೆ. ಇನ್ನೂ ಪ್ರವರ್ಧಮಾನಕ್ಕೆ ಬರುತ್ತಿರುವ ಹುಡುಗನ ಉತ್ಸಾಹವನ್ನು ಟೀಕೆಗಳಿಂದ ಕುಗ್ಗಿಸಬೇಡಿ’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡಗಳ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಮುಂದಿನ ಸುದ್ದಿ
Show comments