Webdunia - Bharat's app for daily news and videos

Install App

‘ರೈತ’ ಧೋನಿ ಯಾಕೆ ರೈತ ಪ್ರತಿಭಟನೆ ಬಗ್ಗೆ ಮಾತಾಡ್ತಿಲ್ಲ?

Webdunia
ಶುಕ್ರವಾರ, 5 ಫೆಬ್ರವರಿ 2021 (10:07 IST)
ನವದೆಹಲಿ: ದೇಶದೆಲ್ಲೆಡೆ ಸದ್ದು ಮಾಡುತ್ತಿರುವ ರೈತ ಪ್ರತಿಭಟನೆ ಬಗ್ಗೆ ಭಾರತೀಯ ಕ್ರಿಕೆಟಿಗರು ತಮಗೆ ಅನಿಸಿದ್ದನ್ನು ಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ. ಆದರೆ ಧೋನಿ ಮಾತ್ರ ಹೇಳಿಕೆ ನೀಡಿಲ್ಲ. ಈ ಬಗ್ಗೆ ಟ್ವಿಟರಿಗರು ಧೋನಿಯನ್ನು ಪ್ರಶ್ನಿಸಿದ್ದಾರೆ.


ನಿವೃತ್ತಿ ಬಳಿಕ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಧೋನಿ ಪಕ್ಕಾ ರೈತನಾಗಿದ್ದಾರೆ. ಆದರೆ ರೈತ ಪ್ರತಿಭಟನೆ ಬಗ್ಗೆ ಸಚಿನ್, ವಿರಾಟ್, ರೋಹಿತ್ ಸೇರಿದಂತೆ ಎಲ್ಲಾ ಕ್ರಿಕೆಟಿಗರೂ ಟ್ವೀಟ್ ಮಾಡಿದ್ದರೂ ಧೋನಿ ಏನೂ ಮಾತಾಡಿಲ್ಲ ಎಂದು ಕೆಲವರು ಅವರ ದೇಶಭಕ್ತಿಯನ್ನೇ ಪ್ರಶ್ನೆ ಮಾಡಿದ್ದಾರೆ. ಆದರೆ ಪಕ್ಕಾ ಧೋನಿ ಅಭಿಮಾನಿಗಳು ಅವರನ್ನು ಸಮರ್ಥಿಸಿದ್ದು, ಧೋನಿಯ ದೇಶಭಕ್ತಿಯನ್ನು ಯಾರೂ ಪ್ರಶ್ನೆ ಮಾಡೋ ಹಾಗೇ ಇಲ್ಲ ಎಂದು ಮಿಲಿಟರಿ ಸಮವಸ್ತ್ರದಲ್ಲಿರುವ ಫೋಟೋ ಪ್ರಕಟಿಸಿ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments