Webdunia - Bharat's app for daily news and videos

Install App

ವಿಶ್ವಕಪ್ ತಂಡದಿಂದ ರಿಷಬ್ ಪಂತ್ ರನ್ನು ಹೊರಗಿಟ್ಟಿದ್ದೇಕೆ ಎಂದು ಕೊನೆಗೂ ಬಹಿರಂಗಪಡಿಸಿದ ವಿರಾಟ್ ಕೊಹ್ಲಿ

Webdunia
ಗುರುವಾರ, 16 ಮೇ 2019 (08:28 IST)
ಮುಂಬೈ: ಟೀಂ ಇಂಡಿಯಾ ವಿಶ್ವಕಪ್ ತಂಡ ಆಯ್ಕೆ ಮಾಡಿದಾಗ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದು ರಿಷಬ್ ಪಂತ್. ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ನನ್ನು ವಿಶ್ವಕಪ್ ತಂಡದಿಂದ ಹೊರಗಿಟ್ಟಿದ್ದಕ್ಕೆ ಹಲವರು ಟೀಕೆ ಮಾಡಿದ್ದರು.


ರಿಷಬ್ ಬದಲಿಗೆ ಹಿರಿಯ ದಿನೇಶ್ ಕಾರ್ತಿಕ್ ಗೆ ಸ್ಥಾನ ನೀಡಿದ್ದು ಹಲವರಿಗೆ ಇಷ್ಟವಾಗಿರಲಿಲ್ಲ. ಈ ಬಗ್ಗೆ ಇದೀಗ ಸ್ವತಃ ನಾಯಕ ವಿರಾಟ್ ಕೊಹ್ಲಿ ಕಾರಣ ಬಯಲು ಮಾಡಿದ್ದಾರೆ.

ದಿನೇಶ್ ಒತ್ತಡದ ಸಂದರ್ಭದಲ್ಲಿಯೂ ಶಾಂತವಾಗಿರುತ್ತಾರೆ ಮತ್ತು ಅವರಲ್ಲಿ ಅನುಭವವಿದೆ ಎನ್ನುವ ಕಾರಣಕ್ಕೆ ರಿಷಬ್ ಬದಲಿಗೆ ಅವರಿಗೆ ಸ್ಥಾನ ನೀಡಲಾಯಿತು. ಒಂದು ವೇಳೆ ಧೋನಿಗೆ ಏನಾದರೂ ಆಯಿತು ಎಂದರೆ ಆ ಸ್ಥಾನಕ್ಕೆ ದಿನೇಶ್ ರನ್ನು ಆಯ್ಕೆ ಮಾಡಬಹುದು. ಹಾಗಾಗಿಯೇ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಯಿತು ಎಂದು ಕೊಹ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

ಮುಂದಿನ ಸುದ್ದಿ
Show comments