Webdunia - Bharat's app for daily news and videos

Install App

ಕೊನೆಗೂ ಕೊರೋನಾಗೆ ಪರಿಹಾರ ದೇಣಿಗೆ ನೀಡಲು ಮುಂದಾದ ವಿರಾಟ್ ಕೊಹ್ಲಿ ದಂಪತಿ

Webdunia
ಮಂಗಳವಾರ, 31 ಮಾರ್ಚ್ 2020 (09:36 IST)
ಮುಂಬೈ: ಕೊರೋನಾದಿಂದಾಗಿ ದೇಶ ಕಂಗೆಟ್ಟಿರುವುದರಿಂದ ಸಿನಿಮಾ ಸ್ಟಾರ್ ಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಿಗಳಿಗೆ ನೆರವು ನೀಡುತ್ತಿರುವ ಸುದ್ದಿ ಬರುತ್ತಲೇ ಇದೆ. ಆದರೆ ಟೀಂ ಇಂಡಿಯಾ ಕ್ರಿಕೆಟಿಗರಿಂದ ಹೇಳಿಕೊಳ್ಳುವಂತಹ ಕೊಡುಗೆ ಬಂದಿಲ್ಲ ಎಂಬ ಆಕ್ಷೇಪ ಕೇಳಿಬರುತ್ತಿತ್ತು.


ಕೊನೆಗೂ ಇದೀಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ದಂಪತಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಂದಾಗಿದ್ದಾರೆ. ಇದಕ್ಕೂ ಮೊದಲು ಶಿಖರ್ ಧವನ್ ಮೊದಲನೆಯವರಾಗಿ ದೇಣಿಗೆ ನೀಡಿದ್ದರು.

ಇದೀಗ ಕೊರೋನಾ ಪರಿಹಾರಕ್ಕೆ ದೇಣಿಗೆ ನೀಡುತ್ತಿರುವುದಾಗಿ ಕೊಹ್ಲಿ ದಂಪತಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಮೂಲಗಳ ಪ್ರಕಾರ ಕೊಹ್ಲಿ ದಂಪತಿ 3 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments