Webdunia - Bharat's app for daily news and videos

Install App

ಧೋನಿ ಬಗ್ಗೆ ಕೊನೆಗೂ ತುಟಿ ಬಿಚ್ಚಿದ ವೀರೇಂದ್ರ ಸೆಹ್ವಾಗ್

Webdunia
ಭಾನುವಾರ, 8 ಜನವರಿ 2017 (07:04 IST)
ನವದೆಹಲಿ: ಯಾರದ್ದೇ ವಿಶೇಷ ದಿನವಿರಲಿ, ದೇಶದಲ್ಲಿ ಯಾವುದೇ ಹೊಸ ಬೆಳವಣಿಗೆಗಳಾಗಲಿ, ವೀರೇಂದ್ರ ಸೆಹ್ವಾಗ್ ಟ್ವಿಟರ್ ನಲ್ಲೊಂದು ಅದ್ಭುತ ಟ್ವೀಟ್ ಮಾಡುತ್ತಾರೆ. ಆದರೆ ಧೋನಿ ನಾಯಕತ್ವ ತ್ಯಜಿಸಿದ ವಿಚಾರದಲ್ಲಿ ಇದುವರೆಗೆ ಮೌನವಾಗಿದ್ದ ವೀರೂ ಕೊನೆಗೂ ತುಟಿ ಬಿಚ್ಚಿದ್ದಾರೆ.


“ಧೋನಿ ಜನವರಿ ನಾಲ್ಕರಂದು ವಿದಾಯ ಹೇಳಿದರು. ನಾನು ಏಳನೇ ತಾರೀಖಿನವರೆಗೆ ಕಾದು ಅವರ ಮುಂದಿನ ವೃತ್ತಿ ಜೀವನಕ್ಕೆ ಶುಭ ಕೋರುತ್ತಿದ್ದೇನೆ. ಯಾಕೆಂದರೆ ಧೋನಿಗೆ ಏಳನೇ  ಸಂಖ್ಯೆ ಅದೃಷ್ಟವಲ್ಲವೇ?  ಹಾಗಾಗಿ ಅದೇ ದಿನ ಅವರಿಗೆ ವಿಶ್ ಮಾಡುವುದು ಸೂಕ್ತವೆನಿಸಿತು. ಅದಕ್ಕೆ ಈವತ್ತು ಮಾಡುತ್ತಿದ್ದೇನೆ” ಎಂದು ವೀರೂ ಟ್ವೀಟ್ ಮಾಡಿದ್ದಾರೆ.

ಜತೆಗೆ ಧೋನಿಯ ಗುಣಗಾನ ಮಾಡುವುದನ್ನೂ ಮರೆಯಲಿಲ್ಲ. ಆತನ ನಾಯಕನಾಗಿ ಮಾತ್ರವಲ್ಲ, ಒಬ್ಬ ಉತ್ತಮ ಮನುಷ್ಯ ಕೂಡಾ. ನಾಯಕನಾಗಿ ಕೊನೆಯ ಪಂದ್ಯದಲ್ಲಿ ಅಮ್ಮನ ಹೆಸರಿನ ಜೆರ್ಸಿ ತೊಟ್ಟು ಆಡಿದ್ದು ವಿಶೇಷವಾಗಿತ್ತು ಎಂದು ವೀರೂ ಸ್ಮರಿಸಿದ್ದಾರೆ.

ಅಲ್ಲಿಗೆ ವೀರೂ ಧೋನಿಗೆ ಯಾಕೆ ವಿಷ್ ಮಾಡಿರಲಿಲ್ಲ ಎಂಬ ಪ್ರಶ್ನೆಗೆ ಉತ್ತರ  ಕೊಟ್ಟಿದ್ದಾರೆ. ಜತೆಗೆ ತಮ್ಮಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಆರೋಪಗಳನ್ನೂ ಒರೆಸುವ ಪ್ರಯತ್ನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments