Webdunia - Bharat's app for daily news and videos

Install App

ಧೋನಿ ಉತ್ತರಾಧಿಕಾರಿ ಯಾರು? ಕೊನೆಗೂ ಸಿಕ್ಕಿದೆ ಉತ್ತರ!

Webdunia
ಶನಿವಾರ, 15 ಸೆಪ್ಟಂಬರ್ 2018 (09:14 IST)
ಮುಂಬೈ: ಟೀಂ ಇಂಡಿಯಾ ಕಂಡ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ. ಆದರೆ ಧೋನಿ ನಂತರ ಟೀಂ ಇಂಡಿಯಾಕ್ಕೆ ಯಾರು ಸೂಕ್ತ ವಿಕೆಟ್ ಕೀಪರ್ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿಕೊಂಡಿದ್ದಾರೆ.

ಇದುವರೆಗೆ ಧೋನಿ ಅನುಪಸ್ಥಿತಿಯಲ್ಲಿ ದಿನೇಶ್ ಕಾರ್ತಿಕ್, ವೃದ್ಧಿಮಾನ್ ಸಹಾ ಸೇರಿದಂತೆ ಹಲವು ವಿಕೆಟ್ ಕೀಪರ್ ಗಳು ಬಂದು ಹೋಗಿದ್ದಾರೆ. ಆದರೆ ಯಾರೂ ಅಷ್ಟೊಂದು ಪ್ರಭಾವ ಬೀರಲಿಲ್ಲ. ಹೀಗಾಗಿ ಧೋನಿ ನಂತರ ಯಾರು ಎಂಬ ಪ್ರಶ್ನೆ ಏಳುತ್ತಿತ್ತು.

ಇನ್ನು ಮುಂದೆ ಆ ಭಯ ಇಲ್ಲ. ಧೋನಿ ಸ್ಥಾನಕ್ಕೆ ರಿಷಬ್ ಪಂತ್ ಸೂಕ್ತ ಎಂಬುದು ಇಂಗ್ಲೆಂಡ್ ಸರಣಿಯಿಂದ ಸ್ಪಷ್ಟವಾಗಿದೆ ಎಂದ ಸೆಹ್ವಾಗ್ ಹೇಳಿಕೊಂಡಿದ್ದಾರೆ. ರಿಷಬ್ ಪಂತ್ ಗಿರುವ ಸಾಮರ್ಥ್ಯ, ಪ್ರತಿಭೆ ನೋಡಿದರೆ ಧೋನಿಗೆ ಪರ್ಫೆಕ್ಟ್ ಮ್ಯಾಚ್ ಎನಿಸುತ್ತದೆ ಎಂದಿರುವ ಸೆಹ್ವಾಗ್ ಹಾಗಿದ್ದರೂ 2019 ರ ವಿಶ್ವಕಪ್ ಕ್ರಿಕೆಟ್ ನಲ್ಲಿ ಧೋನಿಯೇ ತಂಡದಲ್ಲಿರಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments