Webdunia - Bharat's app for daily news and videos

Install App

ಧೋನಿ ಉತ್ತರಾಧಿಕಾರಿ ಯಾರು? ಕೊನೆಗೂ ಸಿಕ್ಕಿದೆ ಉತ್ತರ!

Webdunia
ಶನಿವಾರ, 15 ಸೆಪ್ಟಂಬರ್ 2018 (09:14 IST)
ಮುಂಬೈ: ಟೀಂ ಇಂಡಿಯಾ ಕಂಡ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ. ಆದರೆ ಧೋನಿ ನಂತರ ಟೀಂ ಇಂಡಿಯಾಕ್ಕೆ ಯಾರು ಸೂಕ್ತ ವಿಕೆಟ್ ಕೀಪರ್ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿಕೊಂಡಿದ್ದಾರೆ.

ಇದುವರೆಗೆ ಧೋನಿ ಅನುಪಸ್ಥಿತಿಯಲ್ಲಿ ದಿನೇಶ್ ಕಾರ್ತಿಕ್, ವೃದ್ಧಿಮಾನ್ ಸಹಾ ಸೇರಿದಂತೆ ಹಲವು ವಿಕೆಟ್ ಕೀಪರ್ ಗಳು ಬಂದು ಹೋಗಿದ್ದಾರೆ. ಆದರೆ ಯಾರೂ ಅಷ್ಟೊಂದು ಪ್ರಭಾವ ಬೀರಲಿಲ್ಲ. ಹೀಗಾಗಿ ಧೋನಿ ನಂತರ ಯಾರು ಎಂಬ ಪ್ರಶ್ನೆ ಏಳುತ್ತಿತ್ತು.

ಇನ್ನು ಮುಂದೆ ಆ ಭಯ ಇಲ್ಲ. ಧೋನಿ ಸ್ಥಾನಕ್ಕೆ ರಿಷಬ್ ಪಂತ್ ಸೂಕ್ತ ಎಂಬುದು ಇಂಗ್ಲೆಂಡ್ ಸರಣಿಯಿಂದ ಸ್ಪಷ್ಟವಾಗಿದೆ ಎಂದ ಸೆಹ್ವಾಗ್ ಹೇಳಿಕೊಂಡಿದ್ದಾರೆ. ರಿಷಬ್ ಪಂತ್ ಗಿರುವ ಸಾಮರ್ಥ್ಯ, ಪ್ರತಿಭೆ ನೋಡಿದರೆ ಧೋನಿಗೆ ಪರ್ಫೆಕ್ಟ್ ಮ್ಯಾಚ್ ಎನಿಸುತ್ತದೆ ಎಂದಿರುವ ಸೆಹ್ವಾಗ್ ಹಾಗಿದ್ದರೂ 2019 ರ ವಿಶ್ವಕಪ್ ಕ್ರಿಕೆಟ್ ನಲ್ಲಿ ಧೋನಿಯೇ ತಂಡದಲ್ಲಿರಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಮುಂದಿನ ಸುದ್ದಿ
Show comments