Webdunia - Bharat's app for daily news and videos

Install App

ಭಾರತ ಬ್ಯಾಟಿಂಗ್ ಕೋಚ್‌ ಹುದ್ದೆಗೆ ಕರ್ನಾಟಕದ ಅರುಣ್ ಕುಮಾರ್ ಆಸಕ್ತಿ

Webdunia
ಗುರುವಾರ, 26 ಮೇ 2016 (18:20 IST)
ಬಿಸಿಸಿಐ ಟೀಂ ಇಂಡಿಯಾ ಕೋಚಿಂಗ್ ಸಿಬ್ಬಂದಿಗೆ ಅರ್ಜಿ ಆಹ್ವಾನಿಸಿರುವ ನಡುವೆ, ಕರ್ನಾಟಕದ ಮಾಜಿ ಆಟಗಾರ ಜೆ. ಅರುಣ್ ಕುಮಾರ್ ಬ್ಯಾಟಿಂಗ್ ಕೋಚ್ ಹುದ್ದೆಗಾಗಿ ಗುರಿಇರಿಸಿದ್ದಾರೆ.
 
ಕರ್ನಾಟಕಕ್ಕೆ  2013-14 ಮತ್ತು 2014-15ರ ಸಾಲಿನಲ್ಲಿ  ರಣಜಿ ಟ್ರೋಫಿ, ವಿಜಯ್ ಹಜಾರ್ ಟ್ರೋಫಿ ಮತ್ತು ಇರಾನಿ ಕಪ್ ಪ್ರಶಸ್ತಿಗಳನ್ನು ಗೆಲ್ಲುವುದಕ್ಕೆ ಮಾರ್ಗದರ್ಶನ ಮಾಡಿದ್ದ ಅರುಣ್ ಕುಮಾರ್ ಪ್ರಸಕ್ತ ಶಿವಮೊಗ್ಗದಲ್ಲಿ ಎನ್‌ಸಿಎ ವಲಯ ಕ್ರಿಕೆಟರು‌ಗಳಿಗೆ ಕೋಚಿಂಗ್ ನೀಡುತ್ತಿದ್ದಾರೆ. ಕರ್ನಾಟಕ ಹಿರಿಯ ತಂಡಕ್ಕೆ ಬ್ಯಾಟಿಂಗ್ ಕೋಚ್ ಆಗಿ ತಮ್ಮ ಸಾಧನೆಯನ್ನು ಪರಿಗಣಿಸಿ, ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್‌ಗೆ ತಾವು ಪ್ರಬಲ ಸ್ಪರ್ಧಿಯೆಂದು ಭಾವಿಸುವುದಾಗಿ ಅರುಣ್ ಕುಮಾರ್ ಹೇಳಿದ್ದಾರೆ. 
 
ರಾಷ್ಟ್ರೀಯ ತಂಡದ ಕೋಚ್ ಹುದ್ದೆಗೆ ತಮಗೆ ಎಲ್ಲಾ ಅರ್ಹತೆಗಳಿವೆ. ನಾನು ಕೋಚ್ ಮಾಡಿದ ಮನೀಶ್ ಪಾಂಡೆ, ಕೆ.ಎಲ್. ರಾಹುಲ್, ಮಾಯಾಂಕ್ ಅಗರವಾಲ್, ಕರುಣ್ ನಾಯರ್ ಟೀಂ ಇಂಡಿಯಾಗೆ ಮತ್ತು ಭಾರತ ಎ ತಂಡಕ್ಕೆ ಸೇರ್ಪಡೆಯಾಗಿದ್ದಾರೆಂದು ಅವರು ಹೇಳಿದರು. 
 
ಟೀಂ ಡೈರೆಕ್ಟರ್ ರವಿ ಶಾಸ್ತ್ರಿ ಮತ್ತು ಸಹಾಯಕ ಕೋಚ್‌ಗಳಾದ ಸಂಜಯ್ ಬಂಗಾರ್, ಭರತ್ ಅರುಣ್ ಮತ್ತು ಆರ್. ಶ್ರೀಧರ್ ಅವಧಿ ವಿಶ್ವ ಟಿ 20 ಬಳಿಕ ಮುಗಿದಿದ್ದು, ಬಿಸಿಸಿಐ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಮುಂಚಿತವಾಗಿ ಹುದ್ದೆಗಳನ್ನು ತುಂಬಲು ಅರ್ಜಿ ಆಹ್ವಾನಿಸಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments