Webdunia - Bharat's app for daily news and videos

Install App

ಧೋನಿಗೆ ಹೆಚ್ಚು ಟ್ರೋಫಿ ಬಂದಿದ್ದೇ ಗಂಗೂಲಿಯಿಂದ

Webdunia
ಭಾನುವಾರ, 12 ಜುಲೈ 2020 (09:30 IST)
ನವದೆಹಲಿ: ನಾಯಕತ್ವ ವಿಚಾರದಲ್ಲಿ ಗಂಗೂಲಿ ಸಾಕಷ್ಟು ಕಠಿಣ ಪರಿಶ್ರಮ ಪಟ್ಟಿದ್ದರು, ಆದರೆ ಧೋನಿಗೆ ಎಲ್ಲವೂ ಅದೃಷ್ಟವಶಾತ್ ಸಿಕ್ಕಿತ್ತು ಎಂದು ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.


ಧೋನಿ ನಾಯಕನಾಗಿ ಯಶಸ್ವಿಯಾಗಲು ಕಾರಣ ಗಂಗೂಲಿ ಪಟ್ಟ ಪರಿಶ್ರಮ. ಧೋನಿ ನಾಯಕರಾಗಿದ್ದಾಗ ಅವರ ಅದೃಷ್ಟಕ್ಕೆ ತಂಡದಲ್ಲಿ ಅನುಭವಿ, ಪ್ರತಿಭಾವಂತ ಆಟಗಾರರು ಇದ್ದರು. ಅದರಲ್ಲೂ ಗಂಗೂಲಿ ಬೆಳೆಸಿ ವೇಗಿ ಜಹೀರ್ ಖಾನ್. ಜಹೀರ್ ವಿಶ್ವದ ಅತ್ಯುತ್ತಮ ವೇಗಿ. ಅವರಿಂದಲೇ ಧೋನಿಗೆ ಯಶಸ್ಸು ಸಿಕ್ಕಿತು ಎಂದು ಗಂಭೀರ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments