Webdunia - Bharat's app for daily news and videos

Install App

5000 ಮಕ್ಕಳ ಹಸಿವು ನೀಗಿಸಲು ಐಪಿಎಲ್ ನಲ್ಲಿ ದುಡಿಯುತ್ತಿದ್ದೇನೆ ಎಂದ ಗೌತಮ್ ಗಂಭೀರ್

Webdunia
ಶನಿವಾರ, 4 ಜೂನ್ 2022 (16:57 IST)
ನವದೆಹಲಿ: ಸಂಸದನಾಗಿದ್ದರೂ ಐಪಿಎಲ್ ನಲ್ಲಿ ಸಕ್ರಿಯರಾಗಿರುವುದಕ್ಕೆ ಕ್ರಿಕೆಟಿಗ ಗೌತಮ್ ಗಂಭೀರ್ ಟೀಕೆಗೊಳಗಾಗುತ್ತಾರೆ. ಈ ಬಗ್ಗೆ ಟೀಕೆಗಳಿಗೆ ಅವರು ತಕ್ಕ ಉತ್ತರ ಕೊಟ್ಟಿದ್ದಾರೆ.

ಐಪಿಎಲ್ ನಲ್ಲಿ ಕಾಮೆಂಟೇಟರ್ ಆಗಿ, ಮೆಂಟರ್ ಆಗಿ ಗಂಭೀರ್ ಕಾರ್ಯನಿರ್ವಹಿಸುತ್ತಾರೆ. ಸಂಸದನಾಗಿದ್ದುಕೊಂಡು ಜನಸೇವೆ ಮಾಡುವುದು ಬಿಟ್ಟು ಕ್ರಿಕೆಟ್ ಲೀಗ್ ನಲ್ಲಿ ಭಾಗವಹಿಸುವುದು ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಗಂಭೀರ್, ನಾನು 5000 ಮಕ್ಕಳ ಹಸಿವು ನೀಗಿಸಲು ಐಪಿಎಲ್ ನಲ್ಲಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಗಂಭೀರ್ ತಮ್ಮ ಟ್ರಸ್ಟ್ ಮೂಲಕ ಬಡಮಕ್ಕಳಿಗೆ ಸಹಾಯ ಮಾಡುವುದು ಎಲ್ಲರಿಗೂ ಗೊತ್ತೇ ಇದೆ. ಈಗ ಐಪಿಎಲ್ ನ ಭಾಗವಾಗಿರುವುದೂ ಅದೇ ಕಾರಣಕ್ಕೆ ಎಂದಿದ್ದಾರೆ. ನಮ್ಮ ಮನೆಯಲ್ಲಿ ಹಣದ ಗಿಡ ನೆಟ್ಟಿಲ್ಲ. ನಾನು ಬಡಮಕ್ಕಳಿಗೆ ನೆರವಾಗಬೇಕೆಂದರೆ ಹಣ ಸಂಪಾದನೆ ಮಾಡಲೇಬೇಕು. ನಾನು ಐಪಿಎಲ್ ನಲ್ಲಿ ಕಾಮೆಂಟರಿ ಮಾಡಿ ಗಳಿಸಿದ ಹಣದಿಂದ 5000 ಮಕ್ಕಳ ಹಸಿವು ನೀಗಿಸುತ್ತೇನೆ ಎಂದು ಗಂಭೀರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments