ಎಲ್ಲಾ ವದಂತಿಗಳಿಗೆ ತೆರೆ ಎಳೆದ ಗಂಗೂಲಿ: ಸಸ್ಪೆನ್ಸ್ ಕೊನೆಗೂ ರಿವೀಲ್ ಆಯ್ತು

Webdunia
ಗುರುವಾರ, 2 ಜೂನ್ 2022 (16:16 IST)
ಕೋಲ್ಕೊತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಿನ್ನೆ ಮಾಡಿದ್ದ ಟ್ವೀಟ್ ಒಂದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಗಂಗೂಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬಹುದು, ರಾಜಕೀಯಕ್ಕೆ ಸೇರ್ಪಡೆಯಾಗಬಹುದು ಎಂಬಿತ್ಯಾದಿ ಊಹಾಪೋಹಗಳು ಹರಡಿದ್ದವು.

ಇದಕ್ಕೆ ಕಾರಣ, ನಾನೀಗ ಸಮಾಜಕ್ಕೆ ಉಪಯೋಗವಾಗುವಂತಹ ಮತ್ತೊಂದು ಫೀಲ್ಡ್ ಗೆ ಬರಲು ಸಿದ್ಧವಾಗಿದ್ದೇನೆ ಎಂದು ಸಂದೇಶ ಬರೆದಿದ್ದು. ಇಂದು ಕೊನೆಗೂ ಆ ಎಲ್ಲಾ ಕುತೂಹಲಕ್ಕೆ ಗಂಗೂಲಿ ವಿರಾಮ ನೀಡಿದ್ದಾರೆ.

ಗಂಗೂಲಿ ಹೊಸ ಎಜುಕೇಷನಲ್ ಆಪ್ ಲಾಂಚ್ ಮಾಡುತ್ತಿದ್ದಾರೆ. ಇದರ ಬಗ್ಗೆ ಅವರು ನಿನ್ನೆಯಿಂದ ಟ್ವೀಟ್ ಮಾಡಿದ್ದರು. ಈ ಆಪ್ ವಿದ್ಯಾರ್ಥಿಗಳು ಮತ್ತು ಕೋಚ್ ಗಳಿಗೆ ನೆರವಾಗಲಿದೆ. ಆದರೆ ಅವರು ಹೊಸ ಅಧ್ಯಾಯ ಆರಂಭಿಸುವುದಾಗಿ ಹೇಳಿದ್ದನ್ನು ನೋಡಿ ಅಭಿಮಾನಿಗಳು ಏನೇನೋ ಅಂದುಕೊಂಡಿದ್ದರು. ಈಗ ಎಲ್ಲಾ ರೂಮರ್ ಗಳಿಗೆ ತೆರೆಬಿದ್ದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಹೊಸ ನಾಯಕ: ಟೀಂ ಇಂಡಿಯಾ ಆಟಗಾರನಿಗೆ ಒಲಿದ ಅದೃಷ್ಟ

ತನ್ನ ನಂತರ ಟೀಂ ಇಂಡಿಯಾ ಕೋಚ್ ಯಾರಾಗಬೇಕು ಎಂದು ಹೆಸರಿಸಿದ ಗೌತಮ್ ಗಂಭೀರ್

ಪಾಕಿಸ್ತಾನ ಸೇನೆಯ ಪೈಶಾಚಿಕ ಕೃತ್ಯಕ್ಕೆ ಕೆರಳಿ ಕೆಂಡವಾದ ಅಫ್ಗಾನಿಸ್ತಾನದ ಸ್ಟಾರ್‌ ಕ್ರಿಕೆಟಿಗರು

Video: ಅಂಕಲ್ ಪ್ಲೀಸ್ ನನಗೆ ಆರ್ ಸಿಬಿ ವಾಲಿ ಕೊಹ್ಲಿ ಟಿ ಶರ್ಟ್ ಕೊಡಿ: ಅಂಗಡಿಯಲ್ಲಿ ಹಠ ಹಿಡಿದ ಕ್ಯೂಟ್ ಬಾಲಕಿ

IPL 2026: ಕೆಕೆಆರ್, ಸನ್ ರೈಸರ್ಸ್ ಹೈದರಾಬಾದ್ ಗೆ ಐಪಿಎಲ್ 2026 ಆರಂಭಕ್ಕೂ ಮುನ್ನವೇ ಕೈ ಕೊಟ್ಟ ಸ್ಟಾರ್ ಆಟಗಾರರು

ಮುಂದಿನ ಸುದ್ದಿ
Show comments