Webdunia - Bharat's app for daily news and videos

Install App

ಆರ್ ಸಿಬಿ ಪ್ಲಾಪ್ ಆಗಿದ್ದಕ್ಕೆ ಕೋಚ್ ಗ್ಯಾರಿ ಕರ್ಸ್ಟನ್ ಗೆ ಕಾದಿದೆ ಗ್ರಹಚಾರ

Webdunia
ಭಾನುವಾರ, 5 ಮೇ 2019 (07:12 IST)
ಬೆಂಗಳೂರು: ಈ ಬಾರಿ ಐಪಿಎಲ್ ನಲ್ಲಿ ನಿರಾಶಾದಾಯಕ ಪ್ರದರ್ಶನದೊಂದಿಗೆ ಕೂಟದಿಂದ ನಿರ್ಗಮಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ತೀವ್ರ ನಿರಾಸೆ ಮಾಡಿದೆ.


ಕೊಹ್ಲಿ ನಾಯಕತ್ವದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದ್ದರೆ, ಇನ್ನೊಂದೆಡೆ ಕೋಚ್ ಗ್ಯಾರಿ ಕರ್ಸ್ಟನ್ ತಲೆದಂಡದ ಬಗ್ಗೆ ಮಾತುಗಳು ಕೇಳಿಬರುತ್ತಿದೆ.

ಟೀಂ ಇಂಡಿಯಾದ ಯಶಸ್ವಿ ಕೋಚ್ ಎನಿಸಿಕೊಂಡಿದ್ದ ಕರ್ಸ್ಟನ್ ಇದು ಎರಡನೇ ವರ್ಷ ಆರ್ ಸಿಬಿ ಕೋಚ್ ಆಗಿ ಕೆಲಸ ಮಾಡಿದ್ದರು. ಆದರೆ ಎರಡು ವರ್ಷಗಳಿಂದ ಆರ್ ಸಿಬಿ ಪ್ಲೇ ಆಫ್ ಹಂತಕ್ಕೆ ಏರುವಲ್ಲಿ ವಿಫಲವಾಗಿತ್ತು. ಇದೀಗ ತಂಡದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿದರೆ ಯಶಸ್ಸು ಸಾಧ್ಯ ಎಂದು ಕರ್ಸ್ಟನ್ ಹೇಳಿದ್ದಾರೆ.

ಆದರೆ ಸ್ವತಃ ಕರ್ಸ್ಟನ್ ರನ್ನೇ ಆರ್ ಸಿಬಿ ಮುಂದಿನ ವರ್ಷಕ್ಕೆ ಬದಲಾವಣೆ ಮಾಡಿದರೂ ಅಚ್ಚರಿಯಿಲ್ಲ. ಭಾರೀ ಟೀಕೆಗೊಳಗಾಗಿರುವ ಆರ್ ಸಿಬಿ ಮುಂದಿನ ವರ್ಷ ಅಮೂಲಾಗ್ರ ಬದಲಾವಣೆ ಮಾಡುವುದಂತೂ ಖಂಡಿತಾ. ಯಾರೆಲ್ಲಾ ಸ್ಥಾನ ಉಳಿಸಿಕೊಳ್ಳುತ್ತಾರೆ ನೋಡಬೇಕಷ್ಟೇ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments