Webdunia - Bharat's app for daily news and videos

Install App

ಟಿ20 ನಾಯಕತ್ವ ವಿಚಾರಕ್ಕೆ ಕಿತ್ತಾಡಿಕೊಂಡ ಚೋಪ್ರಾ-ಗೌತಮ್ ಗಂಭೀರ್

Webdunia
ಮಂಗಳವಾರ, 24 ನವೆಂಬರ್ 2020 (12:13 IST)
ಮುಂಬೈ: ಟೀಂ ಇಂಡಿಯಾ ಟಿ20 ನಾಯಕತ್ವ ವಿಚಾರವಾಗಿ ಮಾಜಿ ಕ್ರಿಕೆಟಿಗರಾದ ಗೌತಮ್ ಗಂಭೀರ್ ಮತ್ತು ಆಕಾಶ್ ಚೋಪ್ರಾ ಪರಸ್ಪರ ಕಿತ್ತಾಡಿಕೊಂಡ ಘಟನೆ ನಡೆದಿದೆ.


ಸಂದರ್ಶನವೊಂದರಲ್ಲಿ ಗಂಭೀರ್ ರೋಹಿತ್ ನಾಯಕರಾಗಲಿ ಎಂದು ಆಗ್ರಹಿಸಿದರೆ, ಅವರ ವಾದವನ್ನು ತಳ್ಳಿ ಹಾಕಿದ ಆಕಾಶ್ ಚೋಪ್ರಾ ವಿರಾಟ್ ಕೊಹ್ಲಿ ಪರವಾಗಿ ಬ್ಯಾಟ್ ಬೀಸಿದ್ದಾರೆ. ರೋಹಿತ್ ಕಿರು ಮಾದರಿಕ ಕ್ರಿಕೆಟ್ ನಾಯಕತ್ವಕ್ಕೆ ಹೇಳಿ ಮಾಡಿಸಿದವರು. ಕೊಹ್ಲಿ ಕೆಟ್ಟ ನಾಯಕರಲ್ಲ, ಆದರೆ ರೋಹಿತ್ ಅವರಿಗಿಂತ ಉತ್ತಮ ಎಂದರು. ಆದರೆ ಇದಕ್ಕೆ ತಿರುಗೇಟು ನೀಡಿದ ಚೋಪ್ರಾ ಟಿ20 ವಿಶ್ವಕಪ್ ಗೆ ಮೊದಲು ಐದಾರು ಟಿ20 ಪಂದ್ಯಗಳಿದೆಯಷ್ಟೇ. ಹೊಸ ನಾಯಕ, ತಂಡವನ್ನು ಕಟ್ಟಲು ಇನ್ನು ಹೆಚ್ಚು ಸಮಯವಿಲ್ಲ. ಹೊಸ ಫಿಲಾಸಫಿಗೆ ತಂಡ ಹೊಂದಿಕೊಳ್ಳಲು ಸಮಯ ಬೇಕಾಗುತ್ತದೆ. ಹೀಗಾಗಿ ನಾಯಕತ್ವ ಬದಲಾವಣೆಗೆ ಇದು ಸರಿಯಾದ ಸಮಯವಲ್ಲ ಎಂದು ವಾದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments