Webdunia - Bharat's app for daily news and videos

Install App

ಕ್ರಿಕೆಟಿಗ ಗೌತಮ್ ಗಂಭೀರ್ ಗೆ ತುಂಬಾ ಅಭದ್ರತೆ ಕಾಡುತ್ತಿತ್ತಂತೆ!

Webdunia
ಗುರುವಾರ, 2 ಮೇ 2019 (07:24 IST)
ನವದೆಹಲಿ: ಒಂದು ಕಾಲದಲ್ಲಿ ಟೀಂ ಇಂಡಿಯಾ ಆರಂಭಿಕರಾಗಿದ್ದ ಗೌತಮ್ ಗಂಭೀರ್ ತುಂಬಾ ಅಭದ್ರತೆ ಕಾಡುತ್ತಿತ್ತು ಎಂದು ಟೀಂ ಇಂಡಿಯಾದ ಮಾಜಿ ಮಾನಸಿಕ ತಜ್ಞ ಪ್ಯಾಡಿ ಆಪ್ಟನ್ ಅಭಿಪ್ರಾಯ ಪಟ್ಟಿದ್ದಾರೆ.


ಗೌತಮ್ ಗಂಭೀರ್ ಕನಿಷ್ಟ ಮೊತ್ತಕ್ಕೆ ಔಟಾದರೂ ಸಾಕಷ್ಟು ಕೊರಗುತ್ತಿದ್ದರು. ಶತಕ ಗಳಿಸಿದರೂ ಒತ್ತಡದಲ್ಲಿದ್ದಂತೆ ವರ್ತಿಸುತ್ತಿದ್ದರು. ಅವರಲ್ಲಿ ತುಂಬಾ ಅಭದ್ರತೆಯ ಭಾವವಿತ್ತು ಎಂದು ಪ್ಯಾಡಿ ಹೇಳಿದ್ದಾರೆ.

ಹಾಗಿದ್ದರೂ ಇದೆಲ್ಲಾ ಗಂಭೀರ್ ಬೆಳವಣಿಗೆಗೆ ಭಂಗ ತರಲಿಲ್ಲ ಎಂದಿದ್ದಾರೆ. ಪ್ಯಾಡಿ ಈ ವಿಚಾರವನ್ನು ಅವರ ಹೊಸ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗಂಭೀರ್ ಪ್ಯಾಡಿ ಒಬ್ಬ ಉತ್ತಮ ಮನುಷ್ಯ. ಅವರ ಹೇಳಿಕೆಯಿಂದ ನನಗೆ ನೋವಾಗಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments