Webdunia - Bharat's app for daily news and videos

Install App

ಐಸಿಸಿ ಕ್ರಿಕೆಟ್ ನೋಡಿಕೊಂಡರೆ ಸಾಕು ಧೋನಿ ವಿವಾದದ ಬಗ್ಗೆ ಸಂಸದ, ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿಕೆ

Webdunia
ಭಾನುವಾರ, 9 ಜೂನ್ 2019 (09:05 IST)
ನವದೆಹಲಿ: ಸೇನಾ ಪಡೆಯ ಚಿಹ್ನೆಯನ್ನು ಗ್ಲೌಸ್ ನಲ್ಲಿ ಬಳಸಿದ್ದಕ್ಕೆ ವಿವಾದಕ್ಕೀಡಾದ ಟೀ ಇಂಡಿಯಾ ವಿಕೆಟ್ ಕೀಪರ್ ಧೋನಿಯ ಪರವಾಗಿ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಮಾತನಾಡಿದ್ದಾರೆ.


ಖಡಕ್ ಮಾತುಗಳಿಗೇ ಹೆಸರಾಗಿರುವ ಗಂಭೀರ್ ಐಸಿಸಿ ಕ್ರಿಕೆಟ್ ಟೂರ್ನಮೆಂಟ್ ನಡೆಸುವ ಬಗ್ಗೆ ಯೋಚನೆ ಮಾಡಲಿ. ಅದರ ಬದಲಾಗಿ ಆಟಗಾರರ ಗ್ಲೌಸ್ ನಲ್ಲಿ ಏನಿದೆ, ಯಾವ ಚಿಹ್ನೆ ಇದೆ ಎಂದೆಲ್ಲಾ ತಲೆಕೆಡಿಸಿಕೊಳ್ಳಬೇಕಾಗಿಲ್ಲ’ ಎಂದು ಗಂಭೀರ್ ಪ್ರತಿಕ್ರಿಯಿಸಿದ್ದಾರೆ.

‘ವಿಶ್ವಕಪ್ ನಲ್ಲಿ ಬೇಕಾಬಿಟ್ಟಿ ರನ್ ಆಗದಂತೆ ಬೌಲರ್ ಗಳಿಗೂ ನೆರವಾಗುವ ಪಿಚ್ ತಯಾರಿಸುವ ಬಗ್ಗೆ ಐಸಿಸಿ ಚಿಂತೆ ಮಾಡಲಿ. ಅದು ಬಿಟ್ಟು ಇಂತಹ ವಿಚಾರಗಳನ್ನು ಅನಗತ್ಯವಾಗಿ ದೊಡ್ಡದು ಮಾಡಬೇಕಿಲ್ಲ’ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments