Webdunia - Bharat's app for daily news and videos

Install App

ಅನಿಲ್ ಕುಂಬ್ಳೆಗಾಗಿ ಜೀವವೇ ಕೊಡಲು ಸಿದ್ಧ ಎಂದು ಗೌತಮ್ ಗಂಭೀರ್ ಹೇಳಿದ್ದೇಕೆ?

Webdunia
ಸೋಮವಾರ, 4 ಮೇ 2020 (09:16 IST)
ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ, ಕೋಚ್ ಆಗಿದ್ದ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಮೇಲೆ ತಮಗೆಷ್ಟು ಗೌರವವಿದೆ ಎಂಬುದನ್ನು ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸಂದರ್ಶನವೊಂದರಲ್ಲಿ ಹೊರ ಹಾಕಿದ್ದಾರೆ.


ಭಾರತ ತಂಡದಲ್ಲಿ ಹಲವರ ನಾಯಕತ್ವದಲ್ಲಿ ಆಡಿದ್ದೇನೆ. ಆದರೆ ಅನಿಲ್ ಕುಂಬ್ಳೆಯಂತೆ ನನಗೆ ಬೆಂಬಲ ನೀಡಿದವರು ಯಾರೂ ಇಲ್ಲ. ಒಂದು ವೇಳೆ ಯಾರಿಗಾದರೂ ನನ್ನ ಪ್ರಾಣ ದಾನ ಮಾಡಬೇಕೆಂದರೆ ಅದು ಅನಿಲ್ ಕುಂಬ್ಳೆಗೆ ಎಂದು ಗಂಭೀರ್ ಹೇಳಿದ್ದಾರೆ.

ಅಷ್ಟೇ ಅಲ್ಲ, ಕುಂಬ್ಳೆ ಕಾಲದಲ್ಲಿ ಡಿಆರ್ ಎಸ್ ನಿಯಮವೇನಾದರೂ ಜಾರಿಯಲ್ಲಿದ್ದಿದ್ದರೆ ಇಷ್ಟೊತ್ತಿಗೆ ಅವರು 900 ವಿಕೆಟ್ ಕಬಳಿಸುತ್ತಿದ್ದರು ಎಂದೂ ಗಂಭೀರ್ ಮಾಜಿ ನಾಯಕನ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments