Webdunia - Bharat's app for daily news and videos

Install App

ಅನಿಲ್ ಕುಂಬ್ಳೆಗಾಗಿ ಜೀವವೇ ಕೊಡಲು ಸಿದ್ಧ ಎಂದು ಗೌತಮ್ ಗಂಭೀರ್ ಹೇಳಿದ್ದೇಕೆ?

Webdunia
ಸೋಮವಾರ, 4 ಮೇ 2020 (09:16 IST)
ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ, ಕೋಚ್ ಆಗಿದ್ದ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಮೇಲೆ ತಮಗೆಷ್ಟು ಗೌರವವಿದೆ ಎಂಬುದನ್ನು ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸಂದರ್ಶನವೊಂದರಲ್ಲಿ ಹೊರ ಹಾಕಿದ್ದಾರೆ.


ಭಾರತ ತಂಡದಲ್ಲಿ ಹಲವರ ನಾಯಕತ್ವದಲ್ಲಿ ಆಡಿದ್ದೇನೆ. ಆದರೆ ಅನಿಲ್ ಕುಂಬ್ಳೆಯಂತೆ ನನಗೆ ಬೆಂಬಲ ನೀಡಿದವರು ಯಾರೂ ಇಲ್ಲ. ಒಂದು ವೇಳೆ ಯಾರಿಗಾದರೂ ನನ್ನ ಪ್ರಾಣ ದಾನ ಮಾಡಬೇಕೆಂದರೆ ಅದು ಅನಿಲ್ ಕುಂಬ್ಳೆಗೆ ಎಂದು ಗಂಭೀರ್ ಹೇಳಿದ್ದಾರೆ.

ಅಷ್ಟೇ ಅಲ್ಲ, ಕುಂಬ್ಳೆ ಕಾಲದಲ್ಲಿ ಡಿಆರ್ ಎಸ್ ನಿಯಮವೇನಾದರೂ ಜಾರಿಯಲ್ಲಿದ್ದಿದ್ದರೆ ಇಷ್ಟೊತ್ತಿಗೆ ಅವರು 900 ವಿಕೆಟ್ ಕಬಳಿಸುತ್ತಿದ್ದರು ಎಂದೂ ಗಂಭೀರ್ ಮಾಜಿ ನಾಯಕನ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments