Webdunia - Bharat's app for daily news and videos

Install App

ಆರ್ ಸಿಬಿಗೆ ಧನ್ಯವಾದ ಸಲ್ಲಿಸಿದ ಗೌತಮ್ ಗಂಭೀರ್

Webdunia
ಶನಿವಾರ, 4 ಏಪ್ರಿಲ್ 2020 (10:23 IST)
ನವದಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬದ್ಧ ಎದುರಾಳಿಯೆಂದೇ ಪರಿಗಣಿಸುತ್ತಿದ್ದ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಈಗ ಆರ್ ಸಿಬಿಗೆ ಧನ್ಯವಾದ ಸಲ್ಲಿಸಿದ್ದಾರೆ.


ಗಂಭೀರ್ ಕೊರೋನಾ ಪರಿಹಾರ ಕೆಲಸಕ್ಕೆ ಪ್ರಧಾನಿ ಪರಿಹಾರ ನಿಧಿಗೆ ಎರಡು ವರ್ಷದ ವೇತನ 1 ಕೋಟಿ ರೂ. ಮೊತ್ತವನ್ನು ದೇಣಿಗೆ ನೀಡಿದ್ದಾರೆ. ಈ ಬಗ್ಗೆ ಆರ್ ಸಿಬಿ ತನ್ನ ಟ್ವಿಟರ್ ನಲ್ಲಿ ಗಂಭೀರ್ ಗೆ ಅಭಿನಂದಿಸಿ ಟ್ವೀಟ್ ಮಾಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗಂಭೀರ್ ‘ನಿಮ್ಮ ವಿರುದ್ಧ ಆಡುವಾಗಲೆಲ್ಲಾ ಸೋಲಲು ನಾನು ಇಷ್ಟಪಡುತ್ತಿರಲಿಲ್ಲ. ಆದರೆ ಈವತ್ತು ನೀವು ನನ್ನನ್ನೇ ಗೆದ್ದು ಬಿಟ್ಟಿರಿ’ ಎಂದು ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments