Webdunia - Bharat's app for daily news and videos

Install App

ಆರ್ ಸಿಬಿಗೆ ಧನ್ಯವಾದ ಸಲ್ಲಿಸಿದ ಗೌತಮ್ ಗಂಭೀರ್

Webdunia
ಶನಿವಾರ, 4 ಏಪ್ರಿಲ್ 2020 (10:23 IST)
ನವದಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬದ್ಧ ಎದುರಾಳಿಯೆಂದೇ ಪರಿಗಣಿಸುತ್ತಿದ್ದ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಈಗ ಆರ್ ಸಿಬಿಗೆ ಧನ್ಯವಾದ ಸಲ್ಲಿಸಿದ್ದಾರೆ.


ಗಂಭೀರ್ ಕೊರೋನಾ ಪರಿಹಾರ ಕೆಲಸಕ್ಕೆ ಪ್ರಧಾನಿ ಪರಿಹಾರ ನಿಧಿಗೆ ಎರಡು ವರ್ಷದ ವೇತನ 1 ಕೋಟಿ ರೂ. ಮೊತ್ತವನ್ನು ದೇಣಿಗೆ ನೀಡಿದ್ದಾರೆ. ಈ ಬಗ್ಗೆ ಆರ್ ಸಿಬಿ ತನ್ನ ಟ್ವಿಟರ್ ನಲ್ಲಿ ಗಂಭೀರ್ ಗೆ ಅಭಿನಂದಿಸಿ ಟ್ವೀಟ್ ಮಾಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗಂಭೀರ್ ‘ನಿಮ್ಮ ವಿರುದ್ಧ ಆಡುವಾಗಲೆಲ್ಲಾ ಸೋಲಲು ನಾನು ಇಷ್ಟಪಡುತ್ತಿರಲಿಲ್ಲ. ಆದರೆ ಈವತ್ತು ನೀವು ನನ್ನನ್ನೇ ಗೆದ್ದು ಬಿಟ್ಟಿರಿ’ ಎಂದು ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments