Select Your Language

Notifications

webdunia
webdunia
webdunia
webdunia

ಕ್ರಿಕೆಟ್ ಮೈದಾನ ಬಿಟ್ಟು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಟೀಂ ಇಂಡಿಯಾ ಕ್ರಿಕೆಟಿಗ?

ಕ್ರಿಕೆಟ್ ಮೈದಾನ ಬಿಟ್ಟು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಟೀಂ ಇಂಡಿಯಾ ಕ್ರಿಕೆಟಿಗ?
ನವದೆಹಲಿ , ಮಂಗಳವಾರ, 21 ಆಗಸ್ಟ್ 2018 (09:10 IST)
ನವದೆಹಲಿ: ಟೀಂ ಇಂಡಿಯಾದಲ್ಲಿ ಸ್ಥಾನ ವಂಚಿತರಾಗಿರುವ ಕ್ರಿಕೆಟಿಗ ಗೌತಮ್ ಗಂಭೀರ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?

ಈ ಬಗ್ಗೆ ಸುದ್ದಿ ಓಡಾಡುತ್ತಿದೆ. ಗಂಭೀರ್ ಸದಾ ಬಲಪಂಥೀಯ ವಿಚಾರಧಾರೆಗಳಿಗೆ ಒತ್ತುಕೊಟ್ಟು, ಟ್ವೀಟ್ ಮಾಡಿ ಸುದ್ದಿಯಾಗುತ್ತಿದ್ದರು. ಹೀಗಾಗಿ ಅವರು ಬಿಜೆಪಿ ಪರವಾಗಿ ಇದ್ದಾರೆ ಎನ್ನಲಾಗುತ್ತಿತ್ತು.

ಇದೀಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗಂಭೀರ್ ದೆಹಲಿಯಿಂದ ಬಿಜೆಪಿ ಪರವಾಗಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.  ಆದರೆ ಈ ಬಗ್ಗೆ ಗಂಭೀರ್ ಅಥವಾ ಬಿಜೆಪಿ ಸ್ಪಷ್ಟನೆ ಕೊಟ್ಟಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಇನಿಂಗ್ಸ್ ನಲ್ಲಿ ಕಳೆದುಕೊಂಡಿದ್ದನ್ನು ಎರಡನೇ ಇನಿಂಗ್ಸ್ ನಲ್ಲಿ ಪಡೆದ ವಿರಾಟ್ ಕೊಹ್ಲಿ