Webdunia - Bharat's app for daily news and videos

Install App

ಕ್ರಿಕೆಟಿಗ ಗೌತಮ್ ಗಂಭೀರ್ ಮಾಡಲುದ್ದೇಶಿಸಿದ ಈ ಕೆಲಸಕ್ಕೆ ನಿಮ್ಮದು ಇರಲೊಂದು ಚಪ್ಪಾಳೆ!

Webdunia
ಶುಕ್ರವಾರ, 28 ಏಪ್ರಿಲ್ 2017 (10:48 IST)
ನವದೆಹಲಿ: ಕ್ರಿಕೆಟಿಗ ಗೌತಮ್ ಗಂಭೀರ್ ಒಂದೊಳ್ಳೆಯ ಕೆಲಸಕ್ಕೆ ಮುಂದಾಗಿದ್ದಾರೆ. ಆಗಾಗ ಭಾರತೀಯ ಯೋಧರ ಪರವಾಗಿ ಮಾತನಾಡುವ ಗಂಭೀರ್ ಈ ಬಾರಿ ಕೆಲಸದ ಮೂಲಕ ಮಾಡಿ ತೋರಿಸಲು ಮುಂದಾಗಿದ್ದಾರೆ.

 
ಮೊನ್ನೆಯಷ್ಟೇ ಸುಕ್ಮಾದಲ್ಲಿ ನಕ್ಸಲರ ದಾಳಿಯಿಂದಾಗಿ ಮೃತಪಟ್ಟ 25 ವೀರ ಯೋಧರ ಮಕ್ಕಳ ವಿದ್ಯಾಭ್ಯಾಸದ ಖರ್ಚು ಹೊರಲು ಗಂಭೀರ್ ನಿರ್ಧರಿಸಿದ್ದಾರೆ. ಪತ್ರಿಕೆಯೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಗಂಭೀರ್ ಈ ವಿಷಯ ಪ್ರಸ್ತಾಪಿಸಿದ್ದಾರೆ.

‘ಆ ದಿನ ನಾನು ಪತ್ರಿಕೆ ಓದಲು ಕುಳಿತಾಗ ಹುತಾತ್ಮ ಯೋಧರ ಇಬ್ಬರು ಹೆಣ್ಣು ಮಕ್ಕಳ ದಯನೀಯ ಮುಖ ನೋಡಿದೆ. ಒಬ್ಬಾಕೆ ತನ್ನ ಪ್ರೀತಿಯ ಅಪ್ಪನಿಗೆ ಸೆಲ್ಯೂಟ್ ಮಾಡುತ್ತಿದ್ದಳು. ಇನ್ನೊಬ್ಬಳನ್ನು ಬಂಧುಗಳು ಸಮಾಧಾನಿಸುತ್ತಿದ್ದರು.

‘ಈ ಎಲ್ಲಾ ಹುತಾತ್ಮ ಯೋಧರ ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಇನ್ನು ಮುಂದೆ ಗಂಭೀರ್ ಪ್ರತಿಷ್ಠಾನದ ಜವಾಬ್ದಾರಿ. ಇದಕ್ಕಾಗಿ ನನ್ನ ತಂಡ ಈಗಾಗಲೇ ಕಾರ್ಯಪ್ರವೃತ್ತವಾಗಿದೆ’ ಎಂದು ಗಂಭೀರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments