Webdunia - Bharat's app for daily news and videos

Install App

ಕ್ರಿಕೆಟಿಗ ಗೌತಮ್ ಗಂಭೀರ್ ಮಾಡಲುದ್ದೇಶಿಸಿದ ಈ ಕೆಲಸಕ್ಕೆ ನಿಮ್ಮದು ಇರಲೊಂದು ಚಪ್ಪಾಳೆ!

Webdunia
ಶುಕ್ರವಾರ, 28 ಏಪ್ರಿಲ್ 2017 (10:48 IST)
ನವದೆಹಲಿ: ಕ್ರಿಕೆಟಿಗ ಗೌತಮ್ ಗಂಭೀರ್ ಒಂದೊಳ್ಳೆಯ ಕೆಲಸಕ್ಕೆ ಮುಂದಾಗಿದ್ದಾರೆ. ಆಗಾಗ ಭಾರತೀಯ ಯೋಧರ ಪರವಾಗಿ ಮಾತನಾಡುವ ಗಂಭೀರ್ ಈ ಬಾರಿ ಕೆಲಸದ ಮೂಲಕ ಮಾಡಿ ತೋರಿಸಲು ಮುಂದಾಗಿದ್ದಾರೆ.

 
ಮೊನ್ನೆಯಷ್ಟೇ ಸುಕ್ಮಾದಲ್ಲಿ ನಕ್ಸಲರ ದಾಳಿಯಿಂದಾಗಿ ಮೃತಪಟ್ಟ 25 ವೀರ ಯೋಧರ ಮಕ್ಕಳ ವಿದ್ಯಾಭ್ಯಾಸದ ಖರ್ಚು ಹೊರಲು ಗಂಭೀರ್ ನಿರ್ಧರಿಸಿದ್ದಾರೆ. ಪತ್ರಿಕೆಯೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಗಂಭೀರ್ ಈ ವಿಷಯ ಪ್ರಸ್ತಾಪಿಸಿದ್ದಾರೆ.

‘ಆ ದಿನ ನಾನು ಪತ್ರಿಕೆ ಓದಲು ಕುಳಿತಾಗ ಹುತಾತ್ಮ ಯೋಧರ ಇಬ್ಬರು ಹೆಣ್ಣು ಮಕ್ಕಳ ದಯನೀಯ ಮುಖ ನೋಡಿದೆ. ಒಬ್ಬಾಕೆ ತನ್ನ ಪ್ರೀತಿಯ ಅಪ್ಪನಿಗೆ ಸೆಲ್ಯೂಟ್ ಮಾಡುತ್ತಿದ್ದಳು. ಇನ್ನೊಬ್ಬಳನ್ನು ಬಂಧುಗಳು ಸಮಾಧಾನಿಸುತ್ತಿದ್ದರು.

‘ಈ ಎಲ್ಲಾ ಹುತಾತ್ಮ ಯೋಧರ ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಇನ್ನು ಮುಂದೆ ಗಂಭೀರ್ ಪ್ರತಿಷ್ಠಾನದ ಜವಾಬ್ದಾರಿ. ಇದಕ್ಕಾಗಿ ನನ್ನ ತಂಡ ಈಗಾಗಲೇ ಕಾರ್ಯಪ್ರವೃತ್ತವಾಗಿದೆ’ ಎಂದು ಗಂಭೀರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಮುಂದಿನ ಸುದ್ದಿ
Show comments