Webdunia - Bharat's app for daily news and videos

Install App

ದೆಹಲಿ ರಣಜಿ ತಂಡಕ್ಕೆ ಶಾಕ್ ಕೊಟ್ಟ ಗೌತಮ್ ಗಂಭೀರ್

Webdunia
ಶನಿವಾರ, 23 ಸೆಪ್ಟಂಬರ್ 2017 (07:45 IST)
ನವದೆಹಲಿ: ಹಿರಿಯ ಕ್ರಿಕೆಟಿಗ ಗೌತಮ್ ಗಂಭೀರ್ ರಣಜಿ ಋತು ಆರಂಭಕ್ಕೂ ಮೊದಲೇ ದೆಹಲಿ  ತಂಡಕ್ಕೆ ಶಾಕ್ ಕೊಟ್ಟಿದ್ದಾರೆ.


 
ದೆಹಲಿ ತಂಡದ ನಾಯಕರಾಗಿದ್ದ ಗಂಭೀರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಬದಲಿಗೆ ಟೀಂ ಇಂಡಿಯಾದ ಇನ್ನೊಬ್ಬ ಆಟಗಾರ ಇಶಾಂತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಸಂಪೂರ್ಣವಾಗಿ ಒಬ್ಬ ಆಟಗಾರನಾಗಿ ತೊಡಗಿಸಿಕೊಳ್ಳಲು ಬಯಸುವುದರಿಂದ ನಾಯಕತ್ವದ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಗಂಭೀರ್ ದೆಹಲಿ ಕ್ರಿಕೆಟ್ ಸಂಸ್ಥೆಗೆ ಬರೆದ ರಾಜೀನಾಮೆ ಪತ್ರದಲ್ಲಿ ವಿವರಿಸಿದ್ದಾರೆ. ಇದಲ್ಲದೆ, ಕೋಚ್ ಕೆಪಿ ಬಾಸ್ಕರ್ ಮತ್ತು ಗಂಭೀರ್ ನಡುವಿನ ಸಂಬಂಧ ಹಳಸಿರುವುದೂ ಈ ನಿರ್ಧಾರಕ್ಕೆ ಕಾರಣವಾಗಿರಬಹುದು ಎನ್ನಲಾಗಿದೆ.

ಇದನ್ನೂ ಓದಿ.. ನೀವು ಏನಾದ್ರೂ ಮಾಡ್ಕೊಳ್ಳಿ, ಕಾಶ್ಮೀರ ವಿಷ್ಯದಲ್ಲಿ ನಾವು ಬರಲ್ಲ ಎಂದ ಚೀನಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments