Webdunia - Bharat's app for daily news and videos

Install App

ಗೌತಮ್ ಗಂಭೀರ್ ರ ಉಚಿತ ಊಟ ಯೋಜನೆ ಮುಂದೆ ‘ಅಪ್ಪಾಜಿ’, ‘ಅಮ್ಮ’ ಕ್ಯಾಂಟೀನ್ ಲೆಕ್ಕಕ್ಕೇ ಇಲ್ಲ!

Webdunia
ಬುಧವಾರ, 2 ಆಗಸ್ಟ್ 2017 (09:14 IST)
ನವದೆಹಲಿ: ನಕ್ಸಲ್ ದಾಳಿಗೆ ಮೃತರಾದ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ಮುಂದಾಗಿದ್ದ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ತಮ್ಮ ಫೌಂಡೇಷನ್ ಮೂಲಕ ಬಡವರ ಹಸಿವು ನೀಗಿಸುವ ಯತ್ನ ನಡೆಸಿದ್ದಾರೆ.


ದೆಹಲಿಯಲ್ಲಿ ತಮ್ಮ ಗೌತಮ್ ಗಂಭೀರ್ ಫೌಂಡೇಷನ್ ಮೂಲಕ ಉಚಿತವಾಗಿ ಬಡವರಗೆ ಊಟ ನೀಡುವ ಕ್ಯಾಂಟೀನ್ ಒಂದನ್ನು ತೆರೆದಿದ್ದಾರೆ. ವಿಶ್ವಕಪ್, ಐಪಿಎಲ್ ನಂತಹ ಮಹಾನ್ ಗೆಲುವುಗಳೇ ನನ್ನ ಈ ಕೆಲಸಕ್ಕೆ ಪ್ರೇರಣೆ ಎಂದು ಅವರು ಹೇಳಿಕೊಂಡಿದ್ದಾರೆ.

ಕ್ಯಾಂಟೀನ್ ಆರಂಭಿಸಿದ ಮೊದಲ ದಿನ ಸ್ವತಃ ಗಂಭೀರ್ ತಾವೇ ಊಟ ಬಡಿಸಿದ್ದಾರೆ. ಟ್ವಿಟರ್ ನಲ್ಲಿ ಈ ಬಗ್ಗೆ ಫೋಟೋ ಹಾಕಿರುವ ಗಂಭೀರ್ ‘ನನ್ನ ಹೃದಯದಲ್ಲಿ ಸಹಾನುಭೂತಿ, ಕೈಯಲ್ಲಿ ಒಂದು ಪ್ಲೇಟ್ ತುಟಿಯಲ್ಲಿ ಪ್ರಾರ್ಥನೆ, ಯಾರೂ ಹಸಿವಿನಿಂದ ಮಲಗಬೇಡಿ’ ಎಂದು ಸಂದೇಶ ಬರೆದಿದ್ದಾರೆ. ಕ್ರಿಕೆಟಿಗನ ಈ ಮಾನವೀಯ ಕೆಲಸಕ್ಕೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ..  ಹಿಮೋಗ್ಲೋಬಿನ್ ಅಂಶ ಹೆಚ್ಚಿಸಲು ಈ ಆಹಾರ ಸೇವಿಸಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments