Webdunia - Bharat's app for daily news and videos

Install App

ಗೌತಮ್ ಗಂಭೀರ್ ರ ಉಚಿತ ಊಟ ಯೋಜನೆ ಮುಂದೆ ‘ಅಪ್ಪಾಜಿ’, ‘ಅಮ್ಮ’ ಕ್ಯಾಂಟೀನ್ ಲೆಕ್ಕಕ್ಕೇ ಇಲ್ಲ!

Webdunia
ಬುಧವಾರ, 2 ಆಗಸ್ಟ್ 2017 (09:14 IST)
ನವದೆಹಲಿ: ನಕ್ಸಲ್ ದಾಳಿಗೆ ಮೃತರಾದ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ಮುಂದಾಗಿದ್ದ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ತಮ್ಮ ಫೌಂಡೇಷನ್ ಮೂಲಕ ಬಡವರ ಹಸಿವು ನೀಗಿಸುವ ಯತ್ನ ನಡೆಸಿದ್ದಾರೆ.


ದೆಹಲಿಯಲ್ಲಿ ತಮ್ಮ ಗೌತಮ್ ಗಂಭೀರ್ ಫೌಂಡೇಷನ್ ಮೂಲಕ ಉಚಿತವಾಗಿ ಬಡವರಗೆ ಊಟ ನೀಡುವ ಕ್ಯಾಂಟೀನ್ ಒಂದನ್ನು ತೆರೆದಿದ್ದಾರೆ. ವಿಶ್ವಕಪ್, ಐಪಿಎಲ್ ನಂತಹ ಮಹಾನ್ ಗೆಲುವುಗಳೇ ನನ್ನ ಈ ಕೆಲಸಕ್ಕೆ ಪ್ರೇರಣೆ ಎಂದು ಅವರು ಹೇಳಿಕೊಂಡಿದ್ದಾರೆ.

ಕ್ಯಾಂಟೀನ್ ಆರಂಭಿಸಿದ ಮೊದಲ ದಿನ ಸ್ವತಃ ಗಂಭೀರ್ ತಾವೇ ಊಟ ಬಡಿಸಿದ್ದಾರೆ. ಟ್ವಿಟರ್ ನಲ್ಲಿ ಈ ಬಗ್ಗೆ ಫೋಟೋ ಹಾಕಿರುವ ಗಂಭೀರ್ ‘ನನ್ನ ಹೃದಯದಲ್ಲಿ ಸಹಾನುಭೂತಿ, ಕೈಯಲ್ಲಿ ಒಂದು ಪ್ಲೇಟ್ ತುಟಿಯಲ್ಲಿ ಪ್ರಾರ್ಥನೆ, ಯಾರೂ ಹಸಿವಿನಿಂದ ಮಲಗಬೇಡಿ’ ಎಂದು ಸಂದೇಶ ಬರೆದಿದ್ದಾರೆ. ಕ್ರಿಕೆಟಿಗನ ಈ ಮಾನವೀಯ ಕೆಲಸಕ್ಕೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ..  ಹಿಮೋಗ್ಲೋಬಿನ್ ಅಂಶ ಹೆಚ್ಚಿಸಲು ಈ ಆಹಾರ ಸೇವಿಸಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments