ಹರಿಯಾಣ ಹಿಂಸಾಚಾರದ ಬಗ್ಗೆ ಗೌತಮ್ ಗಂಭೀರ್ ಕಿಡಿ

Webdunia
ಶನಿವಾರ, 26 ಆಗಸ್ಟ್ 2017 (11:34 IST)
ನವದೆಹಲಿ: ದೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಬಂಧನದ ಬಳಿಕ ಹರಿಯಾಣದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಗೌತಮ್ ಗಂಭೀರ್ ಕಿಡಿ ಕಾರಿದ್ದಾರೆ.

 
ಈ ಬಗ್ಗೆ  ಖಡಕ್ ಟ್ವೀಟ್ ಮಾಡಿರುವ ಗಂಭೀರ್, ‘ರಾಮ್ ರಹೀಂ ಇಂದು ಮನುಷ್ಯ ಮತ್ತು ಅವನ ದುಷ್ಪರಿಣಾಮಗಳ ಬಗ್ಗೆ ಯೋಚಿಸುತ್ತಿರಬಹುದು! ಧರ್ಮವನ್ನು ಮಾರ್ಕೆಟಿಂಗ್ ಮಾಡುತ್ತಿರುವುದಕ್ಕೆ ಪಕ್ಕಾ ಉದಾಹರಣೆ!’ ಎಂದು ಗಂಭೀರ್ ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಇದಕ್ಕಿಂತ ಮೊದಲೂ ಹಲವು ಬಾರಿ ದೇಶದ ಹಲವು ಪ್ರಮುಖ ವಿಷಯಗಳ ಬಗ್ಗೆ ನೇರ ಅಭಿಪ್ರಾಯ ಹೇಳಲು ಗಂಭೀರ್ ಹಿಂದು ಮುಂದು ನೋಡಿಲ್ಲ. ಈಗಲೂ ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿರುವ ಬಾಬಾ ಅನುಯಾಯಿಗಳೆನಿಸಿಕೊಂಡವರ ಹಿಂಸಾಚಾರದ ಬಗ್ಗೆ ಕಿಡಿ ಕಾರಿದ್ದಾರೆ.

ಇದನ್ನೂ ಓದಿ.. ಮತ್ತೆ ವಿದೇಶಕ್ಕೆ ತೆರಳಿದ ರಾಹುಲ್ ಗಾಂಧಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments