Webdunia - Bharat's app for daily news and videos

Install App

ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಟೀಕಿಸುವ ಅಭಿಮಾನಿಗಳನ್ನು ಬೆಂಬಲಿಸುವ ಗೌತಮ್ ಗಂಭೀರ್

Webdunia
ಮಂಗಳವಾರ, 10 ಜನವರಿ 2017 (09:36 IST)
ನವದೆಹಲಿ: ಕ್ರಿಕೆಟ್ ಮೈದಾನದಲ್ಲಾದರೂ ಅಷ್ಟೇ. ಗೌತಮ್ ಗಂಭೀರ್ ತಮ್ಮನ್ನು ಕೆಣಕಲು ಬಂದವರನ್ನು ಸುಮ್ಮನೇ ಬಿಡುವ ಜಾಯಮಾನದವರಲ್ಲ. ಇದೀಗ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಟೀಕಿಸಲೂ ಅವರು ಹಿಂದೆ ಮುಂದೆ ನೋಡುತ್ತಿಲ್ಲ.

ದೆಹಲಿ ಜನತೆಯನ್ನು ಅಲಕ್ಷಿಸಿ ಪಂಜಾಬ್ ಚುನಾವಣೆಯತ್ತ ದೃಷ್ಟಿ ಹರಿಸಿರುವ ಕೇಜ್ರಿವಾಲ್ ದೆಹಲಿ ಜನತೆಯ ಆಕ್ರೋಶಕ್ಕೆ ಕಾರಣವಾಗಿದ್ದಾರೆ.ಇದು ಅನೇಕ ಅಭಿಮಾನಿಗಳನ್ನು ಕೆರಳಿಸಿದೆ. ಹೀಗಾಗಿ ಕೇಜ್ರಿವಾಲ್ ಸರ್ಕಾರವನ್ನು ಟೀಕಿಸಿ ಹಲವು ಟ್ವೀಟ್ ಗಳನ್ನು ಹರಿಯಬಿಡುತ್ತಿದ್ದಾರೆ. ಈ ಟ್ವೀಟ್ ಗಳಿಗೆ ಗಂಭೀರ್ ತಮ್ಮ ಟ್ವೀಟ್ ಖಾತೆಯನ್ನು ಟ್ಯಾಗ್ ಮಾಡಲು ಅವಕಾಶ ನೀಡುವ ಮೂಲಕ ಕೇಜ್ರಿವಾಲ್ ದೂಷಿಸುವ ಮಂದಿಗೆ ಪುಕ್ಕಟೆ ಪ್ರಚಾರ ಕೊಡುತ್ತಿದ್ದಾರೆ.

ಹಿಂದೆ ಹಲವು ಬಾರಿ ಗಂಭೀರ್ ಕೇಜ್ರಿವಾಲ್ ಸರ್ಕಾರವನ್ನು ಟೀಕಿಸಿದ್ದರು. ಇದೀಗ ತಮ್ಮ ಅಭಿಮಾನಿಗಳು ಮಾಡುವ ಟ್ವೀಟ್ ಗಳನ್ನೂ ರಿ ಟ್ವೀಟ್ ಮಾಡುವ ಮೂಲಕ ಮತ್ತೊಮ್ಮೆ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಮುಂದಿನ ಸುದ್ದಿ
Show comments