Webdunia - Bharat's app for daily news and videos

Install App

ಪಾಕ್ ಗೆಲುವನ್ನು ಸಂಭ್ರಮಿಸಿದ ಹುರಿಯತ್ ನಾಯಕನಿಗೆ ಕ್ರಿಕೆಟಿಗ ಗಂಭೀರ್ ತಪರಾಕಿ

Webdunia
ಸೋಮವಾರ, 19 ಜೂನ್ 2017 (12:03 IST)
ನವದೆಹಲಿ: ಭಾರತದ ನೆಲದಲ್ಲಿದ್ದುಕೊಂಡು ಪಾಕಿಸ್ತಾನ ಕ್ರಿಕೆಟ್ ತಂಡದ ಗೆಲುವನ್ನು ಸಂಭ್ರಮಿಸಿದ ಕಾಶ್ಮೀರ ಪ್ರತ್ಯೇಕತವಾದಿ ಸಂಘಟನೆ ಹುರಿಯತ್ ಮುಖ್ಯಸ್ಥ ಮಿರ್ ವಾಯಿಸ್ ಉಮರ್ ಫಾರುಖ್ ಗೆ ಕ್ರಿಕೆಟಿಗ ಗೌತಮ್ ಗಂಭೀರ್ ತಪರಾಕಿ ನೀಡಿದ್ದಾರೆ.

 
ನಿನ್ನೆ ಭಾರತ ತಂಡದ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕ್ ಭರ್ಜರಿಯಾಗಿ ಗೆಲುವು ಕಂಡಿತ್ತು. ಈ ಹಿನ್ನಲೆಯಲ್ಲಿ ಹುರಿಯತ್ ಮುಖ್ಯಸ್ಥ ಉಮರ್ ಟ್ವಿಟರ್ ನಲ್ಲಿ ಶುಭಾಷಯ ಕೋರಿದ್ದರು. ‘ಎಲ್ಲಾ ಕಡೆ ಪಟಾಕಿ ಸದ್ದು ಕೇಳಿಸುತ್ತಿದೆ. ಈದ್ ಮೊದಲೇ ಬಂದಿದೆಯೇನೋ ಅನಿಸುತ್ತದೆ’ ಎಂದು ಉಮರ್ ಟ್ವಟರ್ ನಲ್ಲಿ ಬರೆದುಕೊಂಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಗಂಭೀರ್ ಪಾಕ್ ಗೆಲುವನ್ನು ಸಂಭ್ರಮಿಸಬೇಕಾದರೆ ಪಾಕಿಸ್ತಾನಕ್ಕೇ ಗಂಟು ಮೂಟೆ ಕಟ್ಟಿ. ಯಾಕೆ ನೀವು ಗಡಿ ದಾಟಬಾರದು? ಯಾಕೆ ಅಲ್ಲೇ ಈದ್ ಆಚರಿಸಬಾರದು? ಬೇಕಿದ್ದರೆ ಗಂಟು ಮೂಟೆ ಕಟ್ಟಲು ನಾನೇ ಸಹಾಯ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments