Webdunia - Bharat's app for daily news and videos

Install App

ಧೋನಿಗೆ ಪದ್ಮ ಪ್ರಶಸ್ತಿ ಸಿಗದಂತೆ ತಡೆದಿತ್ತಾ ಕೇಂದ್ರ ಸರ್ಕಾರ?

Webdunia
ಮಂಗಳವಾರ, 28 ಮಾರ್ಚ್ 2017 (10:14 IST)
ನವದೆಹಲಿ: ಈ ವರ್ಷ ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿ ವಿಜೇತರಲ್ಲಿ ಕ್ರಿಕೆಟಿಗರ ಪೈಕಿ ವಿರಾಟ್ ಕೊಹ್ಲಿ ಜತೆಗೆ ಧೋನಿಯೂ ಇರಬೇಕಿತ್ತು. ಆದರೆ ಧೋನಿಗೆ ಪ್ರಶಸ್ತಿ ಸಿಗದಂತೆ ತಡೆಹಿಡಿದಿತ್ತಾ ಕೇಂದ್ರ ಸರ್ಕಾರ?

 

ಹೀಗೊಂದು ಮಾಧ್ಯಮ ವರದಿ ಹೇಳುತ್ತಿದೆ. ಧೋನಿ ಜತೆಗೆ ಅರ್ನಾಬ್ ಗೋಸ್ವಾಮಿ, ತಬಲಾ ಮಾಂತ್ರಿಕ ಝಾಕಿರ್ ಹುಸೇನ್ ಹಾಗೂ ವಿವಾದಿತ ಧಾರ್ಮಿಕ ನಾಯಕ ಗುರ್ಮೀತ್ ರಾಮ್ ರಹೀಂ ಸಿಂಗ್ ಅವರೂ ಪ್ರಶಸ್ತಿ ಪಟ್ಟಿಯಲ್ಲಿದ್ದರು. ಆದರೆ ಕೊನೆಯ ಹಂತದಲ್ಲಿ ಇವರ ಹೆಸರು ಕೈ ಬಿಡಲಾಯಿತು ಎಂದು ವರದಿ ಹೇಳಿದೆ.

 
ಆದರೆ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಮತ್ತು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೂ, ಪದ್ಮ ಪ್ರಶಸ್ತಿ ನೀಡಲಾಯಿತು ಎಂದು ಮಾಧ್ಯಮದಲ್ಲಿ ದೂರಲಾಗಿದೆ. ಆದರೆ ಇವರ ಹೆಸರು ನಾಮನಿರ್ದೇಶನ ಮಾಡಿ ಧೋನಿ ಹಾಗೂ ಇತರರ ಹೆಸರು ಕೈ ಬಿಟ್ಟವರಾರು ಎಂಬುದು ಬಹಿರಂಗವಾಗಿಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮುಂದಿನ ಸುದ್ದಿ
Show comments