ಒಳ್ಳೆ ಕೆಲಸ ಮಾಡಿದ್ರೂ ಕೆಟ್ಟ ಕಾಮೆಂಟ್: ಕೆಂಡಾಮಂಡಲರಾದ ಕ್ರಿಕೆಟಿಗ ಹನುಮ ವಿಹಾರಿ

Webdunia
ಭಾನುವಾರ, 16 ಮೇ 2021 (09:20 IST)
ಮುಂಬೈ: ಕೊರೋನಾ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಲು ಹೊರಟ ಟೀಂ ಇಂಡಿಯಾ ಕ್ರಿಕೆಟಿಗ ಹನುಮ ವಿಹಾರಿಗೆ ನೆಟ್ಟಿಗನೊಬ್ಬ ಅಸಭ್ಯ ಪ್ರಶ್ನೆ ಕೇಳಿದ್ದು, ಇದಕ್ಕೆ ವಿಹಾರಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.


ವಿಹಾರಿ ತಮ್ಮ 100 ಜನರ ಸ್ವಯಂ ಸೇವಕರ ಬಳಗದೊಂದಿಗೆ ಅಸಹಾಯಕ ಸ್ಥಿತಿಯಲ್ಲಿರುವವರಿಗೆ ನೆರವಾಗುತ್ತಿದ್ದಾರೆ. ಅದರಂತೆ ತಂದೆ ಮತ್ತು ಸಹೋದರನ ಚಿಕಿತ್ಸೆಗೆ ಧನ ಸಹಾಯ ಮಾಡಿ ಎಂದು ಕೇಳಿಕೊಂಡ ಯುವತಿಯ ಮನವಿಯನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಿಪೋಸ್ಟ್ ಮಾಡಿದ್ದರು.

ಇದನ್ನು ನೋಡಿ ನೆಟ್ಟಿಗನೊಬ್ಬ ‘ನೀವು ಖ್ಯಾತ ಕ್ರಿಕೆಟಿಗರಲ್ಲವೇ? ನೀವೇ ಯಾಕೆ ಅವರಿಗೆ ಹಣ ನೀಡಬಾರದು?’ ಎಂದು ಕೀಳುಮಟ್ಟದ ಕಾಮೆಂಟ್ ಹಾಕಿದ್ದ. ಇದಕ್ಕೆ ಖಾರವಾದ ಪ್ರತಿಕ್ರಿಯೆ ನೀಡಿರುವ ವಿಹಾರಿ ‘ನಿನ್ನಂತಹವರೂ ಈ ದೇಶದಲ್ಲಿದ್ದಾರೆ ಎಂಬುದೇ ನಾಚಿಕೆಗೇಟಿನ ವಿಚಾರ, ನಿಜಕ್ಕೂ ಶೇಮ್’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB VS GT:ರಜತ್ ಪಟಿದಾರ್ ಬ್ಯಾಟಿಂಗ್ ಅಬ್ಬರ, ಗುಜರಾತ್ ಟೈಟನ್ಸ್‌ ಬಗ್ಗುಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ

RCB VS GT: ರಜತ್ ಪಟಿದಾರ್ ಅಬ್ಬರ, ಜಿಟಿಗೆ ಸವಾಲಿನ ಗುರಿ

RCB VS GT: ಕ್ವಾಲಿಫೈಯರ್‌ 1 ರೌಂಡ್‌ನಲ್ಲಿ ಟಾಸ್ ಸೋತ ಆರ್‌ಸಿಬಿ ಆರಂಭಿಕ ಆಘಾತ

GT VS RCB: ವಿರಾಟ್ ಕೊಹ್ಲಿ ಆರಂಭಿಕ ಆಟವೇ ಆರ್‌ಸಿಬಿ ಗೆಲುವಿಗೆ ಸುಗಮ

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

ಮುಂದಿನ ಸುದ್ದಿ
Show comments