Daily Horoscope

ಒಳ್ಳೆ ಕೆಲಸ ಮಾಡಿದ್ರೂ ಕೆಟ್ಟ ಕಾಮೆಂಟ್: ಕೆಂಡಾಮಂಡಲರಾದ ಕ್ರಿಕೆಟಿಗ ಹನುಮ ವಿಹಾರಿ

Webdunia
ಭಾನುವಾರ, 16 ಮೇ 2021 (09:20 IST)
ಮುಂಬೈ: ಕೊರೋನಾ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಲು ಹೊರಟ ಟೀಂ ಇಂಡಿಯಾ ಕ್ರಿಕೆಟಿಗ ಹನುಮ ವಿಹಾರಿಗೆ ನೆಟ್ಟಿಗನೊಬ್ಬ ಅಸಭ್ಯ ಪ್ರಶ್ನೆ ಕೇಳಿದ್ದು, ಇದಕ್ಕೆ ವಿಹಾರಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.


ವಿಹಾರಿ ತಮ್ಮ 100 ಜನರ ಸ್ವಯಂ ಸೇವಕರ ಬಳಗದೊಂದಿಗೆ ಅಸಹಾಯಕ ಸ್ಥಿತಿಯಲ್ಲಿರುವವರಿಗೆ ನೆರವಾಗುತ್ತಿದ್ದಾರೆ. ಅದರಂತೆ ತಂದೆ ಮತ್ತು ಸಹೋದರನ ಚಿಕಿತ್ಸೆಗೆ ಧನ ಸಹಾಯ ಮಾಡಿ ಎಂದು ಕೇಳಿಕೊಂಡ ಯುವತಿಯ ಮನವಿಯನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಿಪೋಸ್ಟ್ ಮಾಡಿದ್ದರು.

ಇದನ್ನು ನೋಡಿ ನೆಟ್ಟಿಗನೊಬ್ಬ ‘ನೀವು ಖ್ಯಾತ ಕ್ರಿಕೆಟಿಗರಲ್ಲವೇ? ನೀವೇ ಯಾಕೆ ಅವರಿಗೆ ಹಣ ನೀಡಬಾರದು?’ ಎಂದು ಕೀಳುಮಟ್ಟದ ಕಾಮೆಂಟ್ ಹಾಕಿದ್ದ. ಇದಕ್ಕೆ ಖಾರವಾದ ಪ್ರತಿಕ್ರಿಯೆ ನೀಡಿರುವ ವಿಹಾರಿ ‘ನಿನ್ನಂತಹವರೂ ಈ ದೇಶದಲ್ಲಿದ್ದಾರೆ ಎಂಬುದೇ ನಾಚಿಕೆಗೇಟಿನ ವಿಚಾರ, ನಿಜಕ್ಕೂ ಶೇಮ್’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಮುಂದಿನ ಸುದ್ದಿ
Show comments