Webdunia - Bharat's app for daily news and videos

Install App

ಒಳ್ಳೆ ಕೆಲಸ ಮಾಡಿದ್ರೂ ಕೆಟ್ಟ ಕಾಮೆಂಟ್: ಕೆಂಡಾಮಂಡಲರಾದ ಕ್ರಿಕೆಟಿಗ ಹನುಮ ವಿಹಾರಿ

Webdunia
ಭಾನುವಾರ, 16 ಮೇ 2021 (09:20 IST)
ಮುಂಬೈ: ಕೊರೋನಾ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಲು ಹೊರಟ ಟೀಂ ಇಂಡಿಯಾ ಕ್ರಿಕೆಟಿಗ ಹನುಮ ವಿಹಾರಿಗೆ ನೆಟ್ಟಿಗನೊಬ್ಬ ಅಸಭ್ಯ ಪ್ರಶ್ನೆ ಕೇಳಿದ್ದು, ಇದಕ್ಕೆ ವಿಹಾರಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.


ವಿಹಾರಿ ತಮ್ಮ 100 ಜನರ ಸ್ವಯಂ ಸೇವಕರ ಬಳಗದೊಂದಿಗೆ ಅಸಹಾಯಕ ಸ್ಥಿತಿಯಲ್ಲಿರುವವರಿಗೆ ನೆರವಾಗುತ್ತಿದ್ದಾರೆ. ಅದರಂತೆ ತಂದೆ ಮತ್ತು ಸಹೋದರನ ಚಿಕಿತ್ಸೆಗೆ ಧನ ಸಹಾಯ ಮಾಡಿ ಎಂದು ಕೇಳಿಕೊಂಡ ಯುವತಿಯ ಮನವಿಯನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಿಪೋಸ್ಟ್ ಮಾಡಿದ್ದರು.

ಇದನ್ನು ನೋಡಿ ನೆಟ್ಟಿಗನೊಬ್ಬ ‘ನೀವು ಖ್ಯಾತ ಕ್ರಿಕೆಟಿಗರಲ್ಲವೇ? ನೀವೇ ಯಾಕೆ ಅವರಿಗೆ ಹಣ ನೀಡಬಾರದು?’ ಎಂದು ಕೀಳುಮಟ್ಟದ ಕಾಮೆಂಟ್ ಹಾಕಿದ್ದ. ಇದಕ್ಕೆ ಖಾರವಾದ ಪ್ರತಿಕ್ರಿಯೆ ನೀಡಿರುವ ವಿಹಾರಿ ‘ನಿನ್ನಂತಹವರೂ ಈ ದೇಶದಲ್ಲಿದ್ದಾರೆ ಎಂಬುದೇ ನಾಚಿಕೆಗೇಟಿನ ವಿಚಾರ, ನಿಜಕ್ಕೂ ಶೇಮ್’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments