Webdunia - Bharat's app for daily news and videos

Install App

ಒಳ್ಳೆ ಕೆಲಸ ಮಾಡಿದ್ರೂ ಕೆಟ್ಟ ಕಾಮೆಂಟ್: ಕೆಂಡಾಮಂಡಲರಾದ ಕ್ರಿಕೆಟಿಗ ಹನುಮ ವಿಹಾರಿ

Webdunia
ಭಾನುವಾರ, 16 ಮೇ 2021 (09:20 IST)
ಮುಂಬೈ: ಕೊರೋನಾ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಲು ಹೊರಟ ಟೀಂ ಇಂಡಿಯಾ ಕ್ರಿಕೆಟಿಗ ಹನುಮ ವಿಹಾರಿಗೆ ನೆಟ್ಟಿಗನೊಬ್ಬ ಅಸಭ್ಯ ಪ್ರಶ್ನೆ ಕೇಳಿದ್ದು, ಇದಕ್ಕೆ ವಿಹಾರಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.


ವಿಹಾರಿ ತಮ್ಮ 100 ಜನರ ಸ್ವಯಂ ಸೇವಕರ ಬಳಗದೊಂದಿಗೆ ಅಸಹಾಯಕ ಸ್ಥಿತಿಯಲ್ಲಿರುವವರಿಗೆ ನೆರವಾಗುತ್ತಿದ್ದಾರೆ. ಅದರಂತೆ ತಂದೆ ಮತ್ತು ಸಹೋದರನ ಚಿಕಿತ್ಸೆಗೆ ಧನ ಸಹಾಯ ಮಾಡಿ ಎಂದು ಕೇಳಿಕೊಂಡ ಯುವತಿಯ ಮನವಿಯನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಿಪೋಸ್ಟ್ ಮಾಡಿದ್ದರು.

ಇದನ್ನು ನೋಡಿ ನೆಟ್ಟಿಗನೊಬ್ಬ ‘ನೀವು ಖ್ಯಾತ ಕ್ರಿಕೆಟಿಗರಲ್ಲವೇ? ನೀವೇ ಯಾಕೆ ಅವರಿಗೆ ಹಣ ನೀಡಬಾರದು?’ ಎಂದು ಕೀಳುಮಟ್ಟದ ಕಾಮೆಂಟ್ ಹಾಕಿದ್ದ. ಇದಕ್ಕೆ ಖಾರವಾದ ಪ್ರತಿಕ್ರಿಯೆ ನೀಡಿರುವ ವಿಹಾರಿ ‘ನಿನ್ನಂತಹವರೂ ಈ ದೇಶದಲ್ಲಿದ್ದಾರೆ ಎಂಬುದೇ ನಾಚಿಕೆಗೇಟಿನ ವಿಚಾರ, ನಿಜಕ್ಕೂ ಶೇಮ್’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮಹತ್ವದ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ: ರಜತ್‌, ಜೋಶ್‌ ಆಗಮನದೊಂದಿಗೆ ಬೆಂಗಳೂರು ತಂಡಕ್ಕೆ ಆನೆಬಲ

IPL 2025: PBKS vs RCB ಕ್ವಾಲಿಫೈಯರ್ 1 ಪಂದ್ಯಾಟಕ್ಕೆ ಮಳೆ ಬಂದು ರದ್ದಾದರೆ, ಮುಂದೇನು ಗತಿ

IPL 2025: ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ: ಸಿಡಿದೆದ್ದ ಎಬಿಡಿ ವಿಲಿಯರ್ಸ್

RCB vs PBKS IPL 2025: ಪ್ಲೇ ಆಫ್ ಪಂದ್ಯಕ್ಕೆ ಮಳೆ ಬಂದರೆ ಆರ್ ಸಿಬಿಗೆ ಲಾಭನಾ, ನಷ್ಟನಾ ಇಲ್ಲಿ ನೋಡಿ

RCB vs PBKS match: ಪ್ಲೇ ಆಫ್ ಪಂದ್ಯಕ್ಕೆ ಆರ್ ಸಿಬಿಯಲ್ಲಿ ಇಂದು ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments