ಪಾಕ್ ಕ್ರಿಕೆಟಿಗ ಅಫ್ರಿದಿ ಚ್ಯಾರಿಟಿಗೆ ಬೆಂಬಲಿಸಿದ್ದನ್ನು ಸಮರ್ಥಿಸಿದ ಹರ್ಭಜನ್ ಸಿಂಗ್

Webdunia
ಶುಕ್ರವಾರ, 3 ಏಪ್ರಿಲ್ 2020 (09:21 IST)
ಮುಂಬೈ: ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರ ಚ್ಯಾರಿಟಿಯೊಂದಕ್ಕೆ ಕೊರೋನಾ ವಿರುದ್ಧ ಹೋರಾಡಲು ಸಹಾಯ ಮಾಡಿ ಎಂದು ಕೇಳಿಕೊಂಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ ಹರ್ಭಜನ್ ಸಿಂಗ್ ಮತ್ತು ಯುವರಾಜ್ ಸಿಂಗ್ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿತ್ತು.


ಈ ಬಗ್ಗೆ ಪ್ರತಿಕ್ರಿಯಿಸಿರುವ ಭಜಿ ಇಲ್ಲಿ ಧರ್ಮದ ಪ್ರಶ್ನೆ ಬರುವುದಿಲ್ಲ. ಮಾನವೀಯತೆಯ ದೃಷ್ಟಿಯಿಂದ ಸಹಾಯಕ್ಕೆ ಮನವಿ ಮಾಡಿದ್ದೆವು ಎಂದು ಸಮರ್ಥಿಸಿಕೊಂಡಿದ್ದಾರೆ.

‘ಧರ್ಮದ ಪ್ರಶ್ನೆಯಲ್ಲ. ಕೇವಲ ಮಾನವೀಯತೆಯ ಪ್ರಶ್ನೆ. ಅದಕ್ಕಾಗಿ ಇದನ್ನು ಮಾಡಿದೆವು. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಪ್ರೀತಿ ಹಂಚಿ, ವೈರಸ್ ನ್ನು ಅಲ್ಲ.ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸೋಣ. ಎಲ್ಲರಿಗೂ ದೇವರು ಒಳ್ಳೆಯದು ಮಾಡಲಿ’ ಎಂದು ಭಜಿ ಟ್ವೀಟ್ ಮೂಲಕ ತಮ್ಮ ನಡತೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI test: ದಿನವಿಡೀ ವೆಸ್ಟ್ ಇಂಡೀಸ್ ಬೌಲರ್ ಗಳ ಬೆವರಿಳಿಸಿದ ಟೀಂ ಇಂಡಿಯಾ ಬ್ಯಾಟಿಗರು

ಡೈವರ್ಸ್‌ ಬೆನ್ನಲ್ಲೇ ಹೊಸ ಗೆಳತಿಯೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯ

Video: ಡೆಲ್ಲಿಯಲ್ಲೂ ಕೆಎಲ್ ರಾಹುಲ್ ಹವಾ ಜೋರು, ಕ್ಲಾಸ್ ಬಂಕ್ ಮಾಡ್ತೀವಿ ಎಂದ ಹುಡುಗರು

IND vs SA: ರಿಷಬ್ ಪಂತ್ ರಂತೆ ಮಾಡಲು ಹೋದ ರಿಚಾ ಘೋಷ್: ಸಿಟ್ಟಾದ ದಕ್ಷಿಣ ಆಫ್ರಿಕಾ ಬ್ಯಾಟಿಗರು

IND vs WI: ಟಾಸ್ ಗೆದ್ದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

ಮುಂದಿನ ಸುದ್ದಿ
Show comments