Webdunia - Bharat's app for daily news and videos

Install App

ರೈನಾ ಬಳಿಕ ಸಿಎಸ್ ಕೆಗೆ ಕೈಕೊಟ್ಟ ಹರ್ಭಜನ್ ಸಿಂಗ್

Webdunia
ಶನಿವಾರ, 5 ಸೆಪ್ಟಂಬರ್ 2020 (09:45 IST)
ದುಬೈ: ಸುರೇಶ್ ರೈನಾ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಹರ್ಭಜನ್ ಸಿಂಗ್ ಕೂಡಾ ಕೊನೆಯ ಕ್ಷಣದಲ್ಲಿ ಆಘಾತ ನೀಡಿದ್ದಾರೆ. ಭಜಿ ಕೂಡಾ ವೈಯಕ್ತಿಕ ಕಾರಣ ನೀಡಿ ಈ ಬಾರಿಯ ಐಪಿಎಲ್ ನಿಂದ ಹೊರಬಂದಿದ್ದಾರೆ.


ರೈನಾ ಹೊರ ಹೋದ ಬಳಿಕ ಭಜಿ ಕೂಡಾ ಹೊರಬರಬಹುದು ಎಂಬ ಸುದ್ದಿಯಿತ್ತು. ಅದೀ ನಿಜವಾಗಿದೆ. ಸಿಎಸ್ ಕೆ ತಂಡಕ್ಕೆ ಹರ್ಭಜನ್ ಈಗಾಗಲೇ ತಮ್ಮ ನಿರ್ಧಾರ ತಿಳಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ಹರ್ಭಜನ್ ಚೆನ್ನೈನಲ್ಲಿ ನಡೆದಿದ್ದ ತರಬೇತಿ ಶಿಬಿರದಲ್ಲೂ ಪಾಲ್ಗೊಂಡಿರಲಿಲ್ಲ. ಬಳಿಕ ತಂಡದ ಜತೆಗೆ ದುಬೈಗೂ ಪ್ರಯಾಣ ಬೆಳೆಸಿರಲಿಲ್ಲ. ಇದೀಗ ಮೂಲಗಳ ಪ್ರಕಾರ ಅವರೂ ಐಪಿಎಲ್ ನಿಂದ ಹೊರಬರುವ ನಿರ್ಧಾರ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments