Webdunia - Bharat's app for daily news and videos

Install App

ರೈನಾ ಬಳಿಕ ಸಿಎಸ್ ಕೆಗೆ ಕೈಕೊಟ್ಟ ಹರ್ಭಜನ್ ಸಿಂಗ್

Webdunia
ಶನಿವಾರ, 5 ಸೆಪ್ಟಂಬರ್ 2020 (09:45 IST)
ದುಬೈ: ಸುರೇಶ್ ರೈನಾ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಹರ್ಭಜನ್ ಸಿಂಗ್ ಕೂಡಾ ಕೊನೆಯ ಕ್ಷಣದಲ್ಲಿ ಆಘಾತ ನೀಡಿದ್ದಾರೆ. ಭಜಿ ಕೂಡಾ ವೈಯಕ್ತಿಕ ಕಾರಣ ನೀಡಿ ಈ ಬಾರಿಯ ಐಪಿಎಲ್ ನಿಂದ ಹೊರಬಂದಿದ್ದಾರೆ.


ರೈನಾ ಹೊರ ಹೋದ ಬಳಿಕ ಭಜಿ ಕೂಡಾ ಹೊರಬರಬಹುದು ಎಂಬ ಸುದ್ದಿಯಿತ್ತು. ಅದೀ ನಿಜವಾಗಿದೆ. ಸಿಎಸ್ ಕೆ ತಂಡಕ್ಕೆ ಹರ್ಭಜನ್ ಈಗಾಗಲೇ ತಮ್ಮ ನಿರ್ಧಾರ ತಿಳಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ಹರ್ಭಜನ್ ಚೆನ್ನೈನಲ್ಲಿ ನಡೆದಿದ್ದ ತರಬೇತಿ ಶಿಬಿರದಲ್ಲೂ ಪಾಲ್ಗೊಂಡಿರಲಿಲ್ಲ. ಬಳಿಕ ತಂಡದ ಜತೆಗೆ ದುಬೈಗೂ ಪ್ರಯಾಣ ಬೆಳೆಸಿರಲಿಲ್ಲ. ಇದೀಗ ಮೂಲಗಳ ಪ್ರಕಾರ ಅವರೂ ಐಪಿಎಲ್ ನಿಂದ ಹೊರಬರುವ ನಿರ್ಧಾರ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments