Webdunia - Bharat's app for daily news and videos

Install App

ಖೇಲ್ ರತ್ನ ಪ್ರಶಸ್ತಿಗೆ ನನ್ನ ಹೆಸರು ಪರಿಗಣಿಸಬೇಡಿ ಎಂದು ಹರ್ಭಜನ್ ಸಿಂಗ್ ಮನವಿ ಮಾಡಿದ್ದೇಕೆ?

Webdunia
ಭಾನುವಾರ, 19 ಜುಲೈ 2020 (09:30 IST)
ಮುಂಬೈ: ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೆಸರನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ ಪಟ್ಟಿಯಿಂದ ಹಿಂತೆಗೆದ ಪಂಜಾಬ್ ಸರ್ಕಾರದ ನಿರ್ಧಾರವನ್ನು ಹಲವರು ಪ್ರಶ್ನಿಸಿದ್ದರು. ಆದರೆ ಇದರ ಹಿಂದಿನ ನಿಜ ಕಾರಣವನ್ನು ಸ್ವತಃ ಭಜಿ ಬಹಿರಂಗಪಡಿಸಿದ್ದಾರೆ.

 
ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಪ್ರಮುಖವಾಗಿ ಆಟಗಾರ ಕಳೆದ ಮೂರು ವರ್ಷದಲ್ಲಿ ಅತ್ಯುತ್ತಮ ನಿರ್ವಹಣೆ ತೋರಿರಬೇಕು. ಆದರೆ ನಾನು ಕಳೆದ ಮೂರು ವರ್ಷಗಳಿಂದ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲ. ಹೀಗಾಗಿ ನನ್ನ ಹೆಸರು ಪರಿಗಣಿಸುವುದು ಬೇಡ ಎಂದು ನಾನೇ ಪಂಜಾಬ್ ಸರ್ಕಾರಕ್ಕೆ ಮನವಿ ಮಾಡಿದ್ದೆ. ಹೀಗಾಗಿ ನನ್ನ ಹೆಸರನ್ನು ಹಿಂತೆಗೆಯಲಾಗಿದೆ ಎಂದು ಭಜಿ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿ ವಿವಾದಕ್ಕೆ ಮಂಗಳ ಹಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments