Webdunia - Bharat's app for daily news and videos

Install App

ವಿಶ್ವಕಪ್ ನಲ್ಲಿ ಆಡದೇ ಪಾಕ್ ಗೆ ಬುದ್ಧಿ ಕಲಿಸಬೇಕು ಎಂದ ಹರ್ಭಜನ್ ಸಿಂಗ್

Webdunia
ಬುಧವಾರ, 20 ಫೆಬ್ರವರಿ 2019 (09:05 IST)
ನವದೆಹಲಿ: ಪುಲ್ವಾಮಾದಲ್ಲಿ ಭಾರತೀಯ ಯೋಧರನ್ನು ಹತ್ಯೆಗೈದ ಪಾಕ್ ಪ್ರೇರಿತ ಉಗ್ರರ ಕೃತ್ಯದಿಂದಾಗಿ ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ರೀತಿಯ ಸಂಬಂಧವೂ ಹದಗೆಟ್ಟಿದೆ.


ಇದೀಗ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿಯೂ ಭಾರತ ಪಾಕಿಸ್ತಾನ ವಿರುದ್ಧ ಆಡಬಾರದು ಎಂದು ಒತ್ತಾಯಗಳು ಹೆಚ್ಚಿವೆ. ಅದಕ್ಕೀಗ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಧ್ವನಿಗೂಡಿಸಿದ್ದಾರೆ.

‘ಎಲ್ಲಕ್ಕಿಂತ ಮೊದಲು ದೇಶವೇ ಮುಖ್ಯ. ಕ್ರಿಕೆಟ್, ಹಾಕಿ ಅಥವಾ ಇನ್ಯಾವುದೇ ಕ್ರೀಡೆ ಇರಲಿ ನಮ್ಮ ಸೈನಿಕರ ಬಲಿದಾನದ ಮುಂದೆ ಏನೇನೂ ಅಲ್ಲ. ನಾವು ಪಾಕ್ ಗೆ ಬುದ್ಧಿ ಕಲಿಸಬೇಕಾದರೆ ಕ್ರೀಡಾ ಸಂಬಂಧವನ್ನೂ ಇಟ್ಟುಕೊಳ್ಳಬಾರದು’ ಎಂದು ಭಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

DCvsGT Match:ಯಾರ್ಕರ್‌ನೊಂದಿಗೆ ಕೆಎಲ್ ರಾಹುಲ್‌ ವಿಕೆಟ್ ಕಿತ್ತ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

IPL 2025 RCB vs PBKS: ಬೆಂಗಳೂರು ನಿಮ್ಗೆ ಬಿಟ್ಟುಕೊಟ್ವಿ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ

ಮುಂದಿನ ಸುದ್ದಿ
Show comments