Webdunia - Bharat's app for daily news and videos

Install App

ವಿಶ್ವಕಪ್ ನಲ್ಲಿ ಆಡದೇ ಪಾಕ್ ಗೆ ಬುದ್ಧಿ ಕಲಿಸಬೇಕು ಎಂದ ಹರ್ಭಜನ್ ಸಿಂಗ್

Webdunia
ಬುಧವಾರ, 20 ಫೆಬ್ರವರಿ 2019 (09:05 IST)
ನವದೆಹಲಿ: ಪುಲ್ವಾಮಾದಲ್ಲಿ ಭಾರತೀಯ ಯೋಧರನ್ನು ಹತ್ಯೆಗೈದ ಪಾಕ್ ಪ್ರೇರಿತ ಉಗ್ರರ ಕೃತ್ಯದಿಂದಾಗಿ ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ರೀತಿಯ ಸಂಬಂಧವೂ ಹದಗೆಟ್ಟಿದೆ.


ಇದೀಗ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿಯೂ ಭಾರತ ಪಾಕಿಸ್ತಾನ ವಿರುದ್ಧ ಆಡಬಾರದು ಎಂದು ಒತ್ತಾಯಗಳು ಹೆಚ್ಚಿವೆ. ಅದಕ್ಕೀಗ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಧ್ವನಿಗೂಡಿಸಿದ್ದಾರೆ.

‘ಎಲ್ಲಕ್ಕಿಂತ ಮೊದಲು ದೇಶವೇ ಮುಖ್ಯ. ಕ್ರಿಕೆಟ್, ಹಾಕಿ ಅಥವಾ ಇನ್ಯಾವುದೇ ಕ್ರೀಡೆ ಇರಲಿ ನಮ್ಮ ಸೈನಿಕರ ಬಲಿದಾನದ ಮುಂದೆ ಏನೇನೂ ಅಲ್ಲ. ನಾವು ಪಾಕ್ ಗೆ ಬುದ್ಧಿ ಕಲಿಸಬೇಕಾದರೆ ಕ್ರೀಡಾ ಸಂಬಂಧವನ್ನೂ ಇಟ್ಟುಕೊಳ್ಳಬಾರದು’ ಎಂದು ಭಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments