Webdunia - Bharat's app for daily news and videos

Install App

ಫಾರ್ಮ್ ಕಂಡುಕೊಳ್ಳಲು ಈಗ ಹರ್ಭಜನ್ ಗೆ ದೇಸೀ ಕ್ರಿಕೆಟೇ ಗತಿ

Webdunia
ಮಂಗಳವಾರ, 24 ಜನವರಿ 2017 (10:29 IST)
ನವದೆಹಲಿ:  ಶತಾಯ ಗತಾಯ ಟೀಂ ಇಂಡಿಯಾಕ್ಕೆ ಮರಳಲು ಪ್ರಯತ್ನ ನಡೆಸುತ್ತಿರುವ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಗೆ ಒಂದು ವೇದಿಕೆ ಸಿಕ್ಕಿದೆ. ಟಿ-ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ ಅವರೀಗ ಪಂಜಾಬ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದು, ಫಾರ್ಮ್ ಕಂಡುಕೊಳ್ಳಲು ವೇದಿಕೆ ಸಿಕ್ಕಂತಾಗಿದೆ.
 

ಜನವರಿ 29 ರಿಂದ ಆರಂಭವಾಗಲಿರುವ ದೇಶೀಯ ಟಿ-ಟ್ವೆಂಟಿ ಕ್ರಿಕೆಟ್ ಕೂಟದಲ್ಲಿ ಪಂಜಾಬ್ ತಂಡವನ್ನು ಮುನ್ನಡೆಸಲಿದ್ದಾರೆ. ಜತೆಗೆ ತಾವೂ ತಮ್ಮ ಫಾರ್ಮ್ ಕಂಡುಕೊಳ್ಳುವ ವೇದಿಕೆಯಾಗಿ ಬಳಸಿಕೊಳ್ಳಲಿದ್ದಾರೆ.

ತಮ್ಮ ಜತೆಗಾರ ಯುವರಾಜ್ ಸಿಂಗ್ ಟೀಂ ಇಂಡಿಯಾಕ್ಕೆ ಮರಳಿರುವುದರಿಂದ ಸ್ಪೂರ್ತಿ ಪಡೆದಿರುವ ಭಜಿ ತಾವೂ ರಾಷ್ಟ್ರೀಯ ತಂಡಕ್ಕೆ ಮರಳಲು ಲಭ್ಯವಿರುವ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುವುದಾಗಿ ಹೇಳಿದ್ದರು. ಅದೇ ರೀತಿ ಇದೀಗ ಸಣ್ಣ ಅವಕಾಶಗಳನ್ನೂ ಮಿಸ್ ಮಾಡಿಕೊಳ್ಳದೇ ಬಳಸಿಕೊಳ್ಳುತ್ತಿದ್ದಾರೆ. ಒಂದು ವೇಳೆ ದೇಶೀಯ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮತ್ತೆ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ವೇಳೆಗೆ ತಂಡಕ್ಕೆ ಮರಳುವ ವಿಶ್ವಾಸ ಅವರದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments