Webdunia - Bharat's app for daily news and videos

Install App

ಚೆನ್ನೈ ತಂಡದೊಂದಿಗೆ ಯುಎಇಗೆ ಪ್ರಯಾಣ ಬೆಳೆಸಲ್ಲ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್

Webdunia
ಗುರುವಾರ, 20 ಆಗಸ್ಟ್ 2020 (13:39 IST)
ಚೆನ್ನೈ: ಐಪಿಎಲ್ 13 ಯಲ್ಲಿ ಪಾಲ್ಗೊಳ್ಳಲು ಯುಎಇಗೆ ತೆರಳಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದೊಂದಿಗೆ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಪ್ರಯಾಣಿಸಲ್ಲ. ಇದಕ್ಕೆ ಕಾರಣವೇನು ಗೊತ್ತಾ?


ಹರ್ಭಜನ್ ಸಿಂಗ್ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಅಮ್ಮನಿಗಾಗಿ ಚೆನ್ನೈ ತಂಡದ ಜತೆಗೇ ಯುಎಇಗೆ ತೆರಳದೇ ಇರಲು ಭಜಿ ನಿರ್ಧರಿಸಿದ್ದಾರೆ.

ಈಗಾಗಲೇ ಧೋನಿ ನೇತೃತ್ವದಲ್ಲಿ ಚೆನ್ನೈನಲ್ಲಿ ಸಿಎಸ್ ಕೆ ಅಭ‍್ಯಾಸ ಆರಂಭಿಸಿದೆ. ಆದರೆ ರವೀಂದ್ರ ಜಡೇಜಾ, ಹರ್ಭಜನ್ ಅಲ್ಲದೆ, ಶ್ರಾದ್ಧೂಲ್ ಠಾಕೂರ್ ಇನ್ನೂ ಬಂದಿಲ್ಲ. ದುಬೈಗೆ ತೆರಳುವ ಮೊದಲು ಆಟಗಾರರು ಕೊರೋನಾ ಟೆಸ್ಟ್ ಗೊಳಗಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments