Webdunia - Bharat's app for daily news and videos

Install App

ಉಮ್ರಾನ್ ಮಲಿಕ್ ಗೆ ಕೊನೆಯ ಓವರ್ ಕೊಟ್ಟಿದ್ದಕ್ಕೆ ಕಾರಣ ವಿವರಿಸಿದ ಹಾರ್ದಿಕ್ ಪಾಂಡ್ಯ

Webdunia
ಬುಧವಾರ, 29 ಜೂನ್ 2022 (11:10 IST)
ಡುಬ್ಲಿನ್: ಐರ್ಲೆಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಯ ಓವರ್ ಬೌಲಿಂಗ್ ಮಾಡಲು ಯುವ ವೇಗಿ ಉಮ್ರಾನ್ ಮಲಿಕ್ ಗೆ ಅವಕಾಶ ಕೊಟ್ಟಿದ್ದಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಕಾರಣ ವಿವರಿಸಿದ್ದಾರೆ.
 

ಈಗಷ್ಟೇ ಎರಡನೇ ಪಂದ್ಯವಾಡುತ್ತಿರುವ ಉಮ್ರಾನ್ ಮಲಿಕ್ ಗೆ ಕೊನೆಯ ಓವರ್ ನಲ್ಲಿ 6 ಎಸೆತಗಳಲ್ಲಿ 17 ರನ್ ಬೇಕಾಗಿದ್ದಾಗ ಬೌಲಿಂಗ್ ಗೆ ಅವಕಾಶ ನೀಡಲಾಗಿತ್ತು. ಇದರ ಬಗ್ಗೆ ಹಾರ್ದಿಕ್ ಕಾರಣ ವಿವರಿಸಿದ್ದಾರೆ.

ಉಮ್ರಾನ್ ವೇಗದ ಬೌಲಿಂಗ್ ಮಾಡುವ ಕಾರಣ, ಅವರ ಎಸೆತದಲ್ಲಿ ರನ್ ಗಳಿಸುವುದು ಕಷ್ಟ. ಹೀಗಾಗಿ ಉಮ್ರಾನ್ ಗೆ ಬೌಲಿಂಗ್ ನೀಡಿರುವುದಾಗಿ ಹಾರ್ದಿಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments