Select Your Language

Notifications

webdunia
webdunia
webdunia
webdunia

ಹಾರ್ದಿಕ್ ಪಾಂಡ್ಯರನ್ನು ಆಯ್ಕೆಗಾರರು ಕಡೆಗಣಿಸಲು ಇದುವೇ ಕಾರಣ?

ಹಾರ್ದಿಕ್ ಪಾಂಡ್ಯರನ್ನು ಆಯ್ಕೆಗಾರರು ಕಡೆಗಣಿಸಲು ಇದುವೇ ಕಾರಣ?
ಮುಂಬೈ , ಶನಿವಾರ, 8 ಮೇ 2021 (10:41 IST)
ಮುಂಬೈ: ಟೆಸ್ಟ್ ಚಾಂಪಿಯನ್ ಶಿಪ್ ಆಡುವ ಟೀಂ ಇಂಡಿಯಾದಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಲಾಗಿಲ್ಲ. ಹಾಗಿದ್ದರೆ ಅವರನ್ನು ತಂಡದಿಂದ ಹೊರಗಿಡಲು ಕಾರಣವೇನು?


ಪಾಂಡ್ಯ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಗೊಳಗಾದ ಮೇಲೆ ಅವರಿಗೆ ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ಕೇವಲ ಬ್ಯಾಟ್ಸ್ ಮನ್ ಆಗಿ ಮಾತ್ರ ಅವರು ಉಪಯೋಗಕ್ಕೆ ಬರುತ್ತಿದ್ದಾರೆ.

ಸುದೀರ್ಘ ಸಮಯದ ಬಳಿಕ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಬೌಲಿಂಗ್ ಮಾಡಿದರೂ ಕಡಿಮೆ ಓವರ್ ಬೌಲಿಂಗ್ ಮಾಡಲಷ್ಟೇ ಶಕ್ತರಾಗಿದ್ದರು. ಅವರಿಗೆ ಬೌಲಿಂಗ್ ಮಾಡಲು ಸಾಧ್ಯವಾಗದೇ ಇರುವುದೇ ಅವರನ್ನು ತಂಡದಿಂದ ಹೊರಗಿಡಲು ಪ್ರಮುಖ ಕಾರಣವಾಯಿತು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂಗ್ಲೆಂಡ್ ಗೆ ತೆರಳುವ ಮುನ್ನ ಟೀಂ ಇಂಡಿಯಾಗೆ ಕಠಿಣ ಕ್ವಾರಂಟೈನ್